ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಟಿ.ತಿಮ್ಮಯ್ಯ ಅವರಿಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
92 ವರ್ಷ ವಯಸ್ಸಿನ ತಿಮ್ಮಯ್ಯ ಅವರು ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಅಠಾತ್ತನೆ ಅವರಿಗೆ ಹೃದಯಾಘಾತವಾಗಿದೆ.
ನಾಳೆ ಮಧ್ಯಾಹ್ನ ಬನಶಂಕರಿ ಚಿತಾಗಾರದಲ್ಲಿ ತಿಮ್ಮಯ್ಯ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ಟಿ.ತಿಮ್ಮಯ್ಯ ಅವರು ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅನಂತ್ ನಾಗ್ ಸೇರಿದಂತೆ ಹಲವರ ಚಿತ್ರಗಳಲ್ಲಿ ನಟಿಸಿದ್ದು, ಹೆಸರಾಂತ ನಿರ್ದೇಶಕರರೊಂದಿಗೆ ಕೆಲಸ ಮಾಡಿದ್ದಾರೆ.
ತಿಮ್ಮಯ್ಯ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದೆ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…