ಬೆಂಗಳೂರು: ವರುಣ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ವಯನಾಡು ತಾಲೂಕಿನ ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಇನ್ನು ಈ ಭೀಕರ ಭೂಕಂಪದಲ್ಲಿ 300ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಇನ್ನು ಅನೇಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ.
ಈ ದುರಂತಕ್ಕೆ ಹಲವಾರು ಚಿತ್ರನಟ, ನಟಿಯರು ನೆರವಾಗಲು ಮುಂದಾಗಿದ್ದಾರೆ. ಇತ್ತ ಕನ್ನಡದ ಸ್ಟಾರ್ ನಟಿ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ಕೇರಳದ ಭೂ ಕುಸಿತಕ್ಕೆ ಕಂಬನಿ ಮಿಡಿದಿದ್ದು, ದೇಣಿಗೆ ರೂಪದಲ್ಲಿ ಸಹಾಯಕ್ಕೆ ಬಂದಿದ್ದಾರೆ.
ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂ ಹಣವನ್ನು ಸಿಎಂ ಫಂಡ್ಗೆ ದೇಣಿಗೆಯಾಗಿ ನೀಡಿದ್ದಾರೆ. ಇದರ ಜೊತೆಗೆ ತಮಿಳಿನ ಖ್ಯಾತ ನಟ ವಿಕ್ರಮ (ಚಿಯಾನ್ ವಿಕ್ರಮ್) ಅವರು ಸಹಾ 20 ಲಕ್ಷ ರೂ. ಹಣ ನೀಡಿ ನೆರವಿಗೆ ನಿಂತಿದ್ದಾರೆ.
ಇನ್ನು ಮುಮ್ಮುಟ್ಟಿ ಹಾಗೂ ದುಲ್ಕರ್ ಸಲ್ಮಾನ್ ಸೇರಿ 35 ಲಕ್ಷ, ಫಹಾದ್ ಫಾಸಿಲ್ ದಂಪತಿ 25 ಲಕ್ಷ, ತಮಿಳಿನ ಖ್ಯಾತ ನಟ ಸೂರ್ಯ ದಂಪತಿ ಹಾಗೂ ಸೂರ್ಯ ತಮ್ಮ ಕಾರ್ತಿಕ್ ಸೇರಿದಂತೆ 50 ಲಕ್ಷ ರೂ. ದೇಣೀಗೆಯನ್ನು ಸಿಎಂ ಫಂಡ್ಗೆ ನೀಡಿ ನೆರವಿಗೆ ಬಂದಿದ್ದಾರೆ.
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…
ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…
ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…
ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ ಮಡಿಕೇರಿ: ಕುಶಾಲನಗರದ ಬಹು…