ಬೆಂಗಳೂರು: ವರುಣ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ವಯನಾಡು ತಾಲೂಕಿನ ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಇನ್ನು ಈ ಭೀಕರ ಭೂಕಂಪದಲ್ಲಿ 300ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಇನ್ನು ಅನೇಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ.
ಈ ದುರಂತಕ್ಕೆ ಹಲವಾರು ಚಿತ್ರನಟ, ನಟಿಯರು ನೆರವಾಗಲು ಮುಂದಾಗಿದ್ದಾರೆ. ಇತ್ತ ಕನ್ನಡದ ಸ್ಟಾರ್ ನಟಿ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ಕೇರಳದ ಭೂ ಕುಸಿತಕ್ಕೆ ಕಂಬನಿ ಮಿಡಿದಿದ್ದು, ದೇಣಿಗೆ ರೂಪದಲ್ಲಿ ಸಹಾಯಕ್ಕೆ ಬಂದಿದ್ದಾರೆ.
ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂ ಹಣವನ್ನು ಸಿಎಂ ಫಂಡ್ಗೆ ದೇಣಿಗೆಯಾಗಿ ನೀಡಿದ್ದಾರೆ. ಇದರ ಜೊತೆಗೆ ತಮಿಳಿನ ಖ್ಯಾತ ನಟ ವಿಕ್ರಮ (ಚಿಯಾನ್ ವಿಕ್ರಮ್) ಅವರು ಸಹಾ 20 ಲಕ್ಷ ರೂ. ಹಣ ನೀಡಿ ನೆರವಿಗೆ ನಿಂತಿದ್ದಾರೆ.
ಇನ್ನು ಮುಮ್ಮುಟ್ಟಿ ಹಾಗೂ ದುಲ್ಕರ್ ಸಲ್ಮಾನ್ ಸೇರಿ 35 ಲಕ್ಷ, ಫಹಾದ್ ಫಾಸಿಲ್ ದಂಪತಿ 25 ಲಕ್ಷ, ತಮಿಳಿನ ಖ್ಯಾತ ನಟ ಸೂರ್ಯ ದಂಪತಿ ಹಾಗೂ ಸೂರ್ಯ ತಮ್ಮ ಕಾರ್ತಿಕ್ ಸೇರಿದಂತೆ 50 ಲಕ್ಷ ರೂ. ದೇಣೀಗೆಯನ್ನು ಸಿಎಂ ಫಂಡ್ಗೆ ನೀಡಿ ನೆರವಿಗೆ ಬಂದಿದ್ದಾರೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…