ಬೆಂಗಳೂರು: ವರುಣ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ವಯನಾಡು ತಾಲೂಕಿನ ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಇನ್ನು ಈ ಭೀಕರ ಭೂಕಂಪದಲ್ಲಿ 300ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಇನ್ನು ಅನೇಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ.
ಈ ದುರಂತಕ್ಕೆ ಹಲವಾರು ಚಿತ್ರನಟ, ನಟಿಯರು ನೆರವಾಗಲು ಮುಂದಾಗಿದ್ದಾರೆ. ಇತ್ತ ಕನ್ನಡದ ಸ್ಟಾರ್ ನಟಿ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ಕೇರಳದ ಭೂ ಕುಸಿತಕ್ಕೆ ಕಂಬನಿ ಮಿಡಿದಿದ್ದು, ದೇಣಿಗೆ ರೂಪದಲ್ಲಿ ಸಹಾಯಕ್ಕೆ ಬಂದಿದ್ದಾರೆ.
ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂ ಹಣವನ್ನು ಸಿಎಂ ಫಂಡ್ಗೆ ದೇಣಿಗೆಯಾಗಿ ನೀಡಿದ್ದಾರೆ. ಇದರ ಜೊತೆಗೆ ತಮಿಳಿನ ಖ್ಯಾತ ನಟ ವಿಕ್ರಮ (ಚಿಯಾನ್ ವಿಕ್ರಮ್) ಅವರು ಸಹಾ 20 ಲಕ್ಷ ರೂ. ಹಣ ನೀಡಿ ನೆರವಿಗೆ ನಿಂತಿದ್ದಾರೆ.
ಇನ್ನು ಮುಮ್ಮುಟ್ಟಿ ಹಾಗೂ ದುಲ್ಕರ್ ಸಲ್ಮಾನ್ ಸೇರಿ 35 ಲಕ್ಷ, ಫಹಾದ್ ಫಾಸಿಲ್ ದಂಪತಿ 25 ಲಕ್ಷ, ತಮಿಳಿನ ಖ್ಯಾತ ನಟ ಸೂರ್ಯ ದಂಪತಿ ಹಾಗೂ ಸೂರ್ಯ ತಮ್ಮ ಕಾರ್ತಿಕ್ ಸೇರಿದಂತೆ 50 ಲಕ್ಷ ರೂ. ದೇಣೀಗೆಯನ್ನು ಸಿಎಂ ಫಂಡ್ಗೆ ನೀಡಿ ನೆರವಿಗೆ ಬಂದಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…