ಬೆಂಗಳೂರು: ವರುಣ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ವಯನಾಡು ತಾಲೂಕಿನ ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಇನ್ನು ಈ ಭೀಕರ ಭೂಕಂಪದಲ್ಲಿ 300ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಇನ್ನು ಅನೇಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ.
ಈ ದುರಂತಕ್ಕೆ ಹಲವಾರು ಚಿತ್ರನಟ, ನಟಿಯರು ನೆರವಾಗಲು ಮುಂದಾಗಿದ್ದಾರೆ. ಇತ್ತ ಕನ್ನಡದ ಸ್ಟಾರ್ ನಟಿ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ಕೇರಳದ ಭೂ ಕುಸಿತಕ್ಕೆ ಕಂಬನಿ ಮಿಡಿದಿದ್ದು, ದೇಣಿಗೆ ರೂಪದಲ್ಲಿ ಸಹಾಯಕ್ಕೆ ಬಂದಿದ್ದಾರೆ.
ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂ ಹಣವನ್ನು ಸಿಎಂ ಫಂಡ್ಗೆ ದೇಣಿಗೆಯಾಗಿ ನೀಡಿದ್ದಾರೆ. ಇದರ ಜೊತೆಗೆ ತಮಿಳಿನ ಖ್ಯಾತ ನಟ ವಿಕ್ರಮ (ಚಿಯಾನ್ ವಿಕ್ರಮ್) ಅವರು ಸಹಾ 20 ಲಕ್ಷ ರೂ. ಹಣ ನೀಡಿ ನೆರವಿಗೆ ನಿಂತಿದ್ದಾರೆ.
ಇನ್ನು ಮುಮ್ಮುಟ್ಟಿ ಹಾಗೂ ದುಲ್ಕರ್ ಸಲ್ಮಾನ್ ಸೇರಿ 35 ಲಕ್ಷ, ಫಹಾದ್ ಫಾಸಿಲ್ ದಂಪತಿ 25 ಲಕ್ಷ, ತಮಿಳಿನ ಖ್ಯಾತ ನಟ ಸೂರ್ಯ ದಂಪತಿ ಹಾಗೂ ಸೂರ್ಯ ತಮ್ಮ ಕಾರ್ತಿಕ್ ಸೇರಿದಂತೆ 50 ಲಕ್ಷ ರೂ. ದೇಣೀಗೆಯನ್ನು ಸಿಎಂ ಫಂಡ್ಗೆ ನೀಡಿ ನೆರವಿಗೆ ಬಂದಿದ್ದಾರೆ.
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…