ಮನರಂಜನೆ

ವಯನಾಡು ಭೂಕುಸಿತ: ನೆರವಿಗೆ ನಿಂತ ಕನ್ನಡದ ಸ್ಟಾರ್‌ ನಟಿ ರಶ್ಮಿಕಾ

ಬೆಂಗಳೂರು: ವರುಣ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ವಯನಾಡು ತಾಲೂಕಿನ ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಇನ್ನು ಈ ಭೀಕರ ಭೂಕಂಪದಲ್ಲಿ 300ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಇನ್ನು ಅನೇಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ.

ಈ ದುರಂತಕ್ಕೆ ಹಲವಾರು ಚಿತ್ರನಟ, ನಟಿಯರು ನೆರವಾಗಲು ಮುಂದಾಗಿದ್ದಾರೆ. ಇತ್ತ ಕನ್ನಡದ ಸ್ಟಾರ್‌ ನಟಿ ನ್ಯಾಷನಲ್‌ ಕ್ರಷ್‌ ರಶ್ಮಿಕಾ ಮಂದಣ್ಣ ಅವರು ಕೇರಳದ ಭೂ ಕುಸಿತಕ್ಕೆ ಕಂಬನಿ ಮಿಡಿದಿದ್ದು, ದೇಣಿಗೆ ರೂಪದಲ್ಲಿ ಸಹಾಯಕ್ಕೆ ಬಂದಿದ್ದಾರೆ.

ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂ ಹಣವನ್ನು ಸಿಎಂ ಫಂಡ್‌ಗೆ ದೇಣಿಗೆಯಾಗಿ ನೀಡಿದ್ದಾರೆ. ಇದರ ಜೊತೆಗೆ ತಮಿಳಿನ ಖ್ಯಾತ ನಟ ವಿಕ್ರಮ (ಚಿಯಾನ್‌ ವಿಕ್ರಮ್‌) ಅವರು ಸಹಾ 20 ಲಕ್ಷ ರೂ. ಹಣ ನೀಡಿ ನೆರವಿಗೆ ನಿಂತಿದ್ದಾರೆ.

ಇನ್ನು ಮುಮ್ಮುಟ್ಟಿ ಹಾಗೂ ದುಲ್ಕರ್‌ ಸಲ್ಮಾನ್‌ ಸೇರಿ 35 ಲಕ್ಷ, ಫಹಾದ್‌ ಫಾಸಿಲ್‌ ದಂಪತಿ 25 ಲಕ್ಷ, ತಮಿಳಿನ ಖ್ಯಾತ ನಟ ಸೂರ್ಯ ದಂಪತಿ ಹಾಗೂ ಸೂರ್ಯ ತಮ್ಮ ಕಾರ್ತಿಕ್‌ ಸೇರಿದಂತೆ 50 ಲಕ್ಷ ರೂ. ದೇಣೀಗೆಯನ್ನು ಸಿಎಂ ಫಂಡ್‌ಗೆ ನೀಡಿ ನೆರವಿಗೆ ಬಂದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

28 mins ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

59 mins ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

6 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

8 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

8 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

9 hours ago