ಮನರಂಜನೆ

ʼಸಿಕಂದರ್‌ʼ ನಲ್ಲಿ ಕನ್ನಡಿಗ ಕಿಶೋರ್‌

ಸಲ್ಮಾನ್‌ ಖಾನ್‌ ನಟನೆಯ ʼಸಿಕಂದರ್‌ʼ ಸಿನಿಮಾದ ಟ್ರೈಲರ್‌ ರಿಲೀಸ್‌ ಆಗಿ ಜನ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ಸಲ್ಮಾನ್‌ ಖಾನ್‌ಗೆ ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದು, ಚಿತ್ರದಲ್ಲಿ ಕನ್ನಡ ಪ್ರತಿಭೆಗಳ ಹವಾ ಜೋರಾಗಿದೆ.

ಸಿನಿಮಾದಲ್ಲಿ ಬಾಲಿವುಡ್‌ ಮಂದಿಗಿಂತ ದಕ್ಷಿಣದ ಕಲಾವಿದರೆ ಜಾಸ್ತಿಯಿದ್ದು, ಕನ್ನಡಿಗ ಕಿಶೋರ್‌ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಮಿಂಚಿದ್ದಾರೆ.

ಬಹುಭಾಷಾ ನಟ ಎಂದು ಸೈ ಎನಿಸಿಕೊಂಡಿರುವ ಕಿಶೋರ್‌, ಈ ಸಿನಿಮಾದಲ್ಲಿ ನಟ ಸಲ್ಮಾನ್‌ ಖಾನ್‌ ವಿರುದ್ದ ತೊಡೆತಟ್ಟಿದ್ದಾರೆ. ಟ್ರೈಲರ್‌ನಲ್ಲಿ ಇಬ್ಬರ ನಡುವೆ ಚಿಕ್ಕದಾಗಿ ಫೈಟ್‌ ಸೀನ್‌ ತೋರಿಸಲಾಗಿದೆ. ಈಗಾಗಲೇ ಟ್ರೈಲರ್‌ ನೋಡಿ ಮೆಚ್ಚರೋ ಅಭಿಮಾನಿಗಳಿಗೆ ಸಿನಿಮಾದಲ್ಲಿ ಕಿಶೋರ್‌ ಪಾತ್ರ ಹೇಗಿರಲಿದೆ ಎಂಬುದರ ಬಗ್ಗೆ ಕುತೂಹಲವಿದೆ.

ಇನ್ನೂ ಈ ಚಿತ್ರದಲ್ಲಿ ಕಾಜಲ್‌, ಬಾಹುಬಲಿ ಖ್ಯಾತಿಯ ಕಟ್ಟಪ್ಪ ಅಲಿಯಾಸ್‌ ಸತ್ಯರಾಜ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ದಕ್ಷಿಣದ ಖ್ಯಾತ ನಿರ್ದೇಶಕ ಎ.ಆರ್‌.ಮುರುಗದಾಸ್‌ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದೇ 30ರಂದು ಸಿನಿಮಾ ರಿಲೀಸ್‌ ಅಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago