ಮನರಂಜನೆ

ʼಸಿಕಂದರ್‌ʼ ನಲ್ಲಿ ಕನ್ನಡಿಗ ಕಿಶೋರ್‌

ಸಲ್ಮಾನ್‌ ಖಾನ್‌ ನಟನೆಯ ʼಸಿಕಂದರ್‌ʼ ಸಿನಿಮಾದ ಟ್ರೈಲರ್‌ ರಿಲೀಸ್‌ ಆಗಿ ಜನ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ಸಲ್ಮಾನ್‌ ಖಾನ್‌ಗೆ ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದು, ಚಿತ್ರದಲ್ಲಿ ಕನ್ನಡ ಪ್ರತಿಭೆಗಳ ಹವಾ ಜೋರಾಗಿದೆ.

ಸಿನಿಮಾದಲ್ಲಿ ಬಾಲಿವುಡ್‌ ಮಂದಿಗಿಂತ ದಕ್ಷಿಣದ ಕಲಾವಿದರೆ ಜಾಸ್ತಿಯಿದ್ದು, ಕನ್ನಡಿಗ ಕಿಶೋರ್‌ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಮಿಂಚಿದ್ದಾರೆ.

ಬಹುಭಾಷಾ ನಟ ಎಂದು ಸೈ ಎನಿಸಿಕೊಂಡಿರುವ ಕಿಶೋರ್‌, ಈ ಸಿನಿಮಾದಲ್ಲಿ ನಟ ಸಲ್ಮಾನ್‌ ಖಾನ್‌ ವಿರುದ್ದ ತೊಡೆತಟ್ಟಿದ್ದಾರೆ. ಟ್ರೈಲರ್‌ನಲ್ಲಿ ಇಬ್ಬರ ನಡುವೆ ಚಿಕ್ಕದಾಗಿ ಫೈಟ್‌ ಸೀನ್‌ ತೋರಿಸಲಾಗಿದೆ. ಈಗಾಗಲೇ ಟ್ರೈಲರ್‌ ನೋಡಿ ಮೆಚ್ಚರೋ ಅಭಿಮಾನಿಗಳಿಗೆ ಸಿನಿಮಾದಲ್ಲಿ ಕಿಶೋರ್‌ ಪಾತ್ರ ಹೇಗಿರಲಿದೆ ಎಂಬುದರ ಬಗ್ಗೆ ಕುತೂಹಲವಿದೆ.

ಇನ್ನೂ ಈ ಚಿತ್ರದಲ್ಲಿ ಕಾಜಲ್‌, ಬಾಹುಬಲಿ ಖ್ಯಾತಿಯ ಕಟ್ಟಪ್ಪ ಅಲಿಯಾಸ್‌ ಸತ್ಯರಾಜ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ದಕ್ಷಿಣದ ಖ್ಯಾತ ನಿರ್ದೇಶಕ ಎ.ಆರ್‌.ಮುರುಗದಾಸ್‌ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದೇ 30ರಂದು ಸಿನಿಮಾ ರಿಲೀಸ್‌ ಅಗಲಿದೆ.

ಆಂದೋಲನ ಡೆಸ್ಕ್

Recent Posts

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

1 hour ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

2 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

5 hours ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

5 hours ago

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

6 hours ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

7 hours ago