ಮನರಂಜನೆ

ರಾಯಚೂರು| ಪುನೀತ್‌ ರಾಜ್‌ ಕುಮಾರ್‌ ಅವರು ನನ್ನ ಫೇವರೆಟ್‌ ನಟನೆಂದ ಕೀರ್ತಿ ಸುರೇಶ್‌

ರಾಯಚೂರು: ಸ್ಯಾಂಡಲ್‌ವುಡ್‌ನಲ್ಲಿ ನನ್ನ ಫೇವರೇಟ್‌ ನಟನೆಂದರೆ ಪುನೀತ್‌ ರಾಜ್‌ ಕುಮಾರ್‌ ಅವರು ಎಂದು ಬಹುಭಾಷಾ ನಟಿ ಕೀರ್ತಿ ಸುರೇಶ್‌ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಇಂದು(ಮಾರ್ಚ್‌.8) ಶಾಪಿಂಗ್‌ ಮಾಲ್‌ವೊಂದರ ಉದ್ಘಾಟನೆಗೆ ಆಗಮಿಸಿ ಮಾತನಾಡಿದ ಅವರು, ನಾನು ಈ ಹಿಂದೆ ಡಾ.ರಾಜ್‌ಕುಮಾರ ಅವರನ್ನ ಭೇಟಿ ಮಾಡಿದ್ದೆ, ನನ್ನ ತಾಯಿ ಅವರೊಂದಿಗೆ ನಟಿಸಿದ್ದರು. ಕನ್ನಡ ಚಿತ್ರರಂಗದಿಂದ ಉತ್ತಮ ಚಿತ್ರಕಥೆ ಹಾಗೂ ಒಳ್ಳೆಯ ಆಫರ್‌ ಬಂದರೆ ಖಂಡಿತವಾಗಿ ನಟಿಸುತ್ತೇನೆ ಎಂದು ಹೇಳಿದರು.

ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಮಾತುಕತೆ ನಡೆದಿದೆ. ಅಲ್ಲದೇ ಇತ್ತೀಚೆಗೆ ಅಷ್ಟೇ ವೈವಾಹಿಕ ಜೀವನ ಪ್ರಾರಂಭವಾಗಿದ್ದು, ತುಂಬಾ ಚೆನ್ನಾಗಿ ಸಾಗುತ್ತಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್‌ ನಿಧನ

ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್‌ ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ…

38 mins ago

ಹಾಸನ: ಸತತ ನಾಲ್ಕು ಗಂಟೆಗಳ ನಂತರ ಸೆರೆಯಾದ ಒಂಟಿಸಲಗ: ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ…

1 hour ago

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ…

1 hour ago

ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

2 hours ago

ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಾದ್ಯಂತ ವರ್ಷದ ಮೊದಲ ವರ್ಷಧಾರೆ

ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು…

3 hours ago

ಹನೂರಿನಲ್ಲಿ ಮುಂದುವರಿದ ಕಾಡಾನೆಗಳ ಉಪಟಳ: ಸೋಲಾರ್‌ ಬೇಲಿಯನ್ನೇ ನಾಶ ಮಾಡಿದ ಆನೆಗಳು

ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ…

3 hours ago