ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ನಟನೆಯ ಜೊತೆ ಸಮಾಜಮುಖಿ ಕೆಲಸಗಳಲ್ಲೂ ಸದಾ ಮುಂದೆ ಇದ್ದು, ಇದೀಗ ತಮ್ಮ ಅಭಿಮಾನಿಯ ಪುಟ್ಟ ಮಗಳ ಚಿಕಿತ್ಸೆಗೆ ಸಹಾಯ ಮಾಡುವಂತೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಹಾಗೂ ಪತ್ನಿ ನಾಗಶ್ರೀ ದಂಪತಿಯ 1 ವರ್ಷದ ಮಗು ಕೀರ್ತನಾ, ಸ್ಟೈನ್ ಮ್ಯಾಸ್ಕ್ಯೂಲಾರ್ ಅಟ್ರೋಫಿ (SMA2) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ.
ಈ ಕಾಯಿಲೆಗೆ ಔಷಧಿ ಇದ್ದು, ಚಿಕಿತ್ಸೆಗೆ 16 ಕೋಟಿ ರೂ ಬೇಕಾಗಿದೆ. ಪೋಷಕರು ಆಸ್ತಿ ಮಾರಿ ಮಗು ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಸಾಕಷ್ಟು ಜನರು ಈ ಕಾರ್ಯಕ್ಕೆ ಕೈ ಜೋಡಿಸಲು ಮುಂದೆ ಬಂದಿದ್ದಾರೆ. ನನ್ನ ಕೈಲಾದ ಸಹಾಯ ನಾನು ಮಾಡಿದ್ದೀನಿ. ನೀವು ನಿಮ್ಮ ಕೈಯಲ್ಲಾದಷ್ಟು ಸಹಾಯ ಮಾಡಿ ಎಂದು ವಿಡಿಯೋದಲ್ಲಿ ಸುದೀಪ್ ಮನವಿ ಮಾಡಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…