ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ಕಿಚ್ಚ ಸುದೀಪ್ಗೆ ತುಮಕೂರು ವಿಶ್ವವಿದ್ಯಾನಿಲಯ ಗೌರ ಡಾಕ್ಟರೇಟ್ ಘೋಷಿಸಿತ್ತು. ಆದರೆ ಇದನ್ನು ನಟ ಸುದೀಪ್ ನಿರಾಕರಿಸಿದ್ದಾರೆ.
ಕಿಚ್ಚ ಸುದೀಪ್ ಅವರ ಒಳ್ಳೆಯ ಕೆಲಸಗಳನ್ನು ಗಮನಿಸಿ ತುಮಕೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. ಆದರೆ ಇದನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಮಾದರಿ ನಡೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ತುಮಕೂರು ವಿಶ್ವವಿದ್ಯಾನಿಲಯದ ನಿರ್ಧಾರಕ್ಕೆ ಧನ್ಯವಾದ ಹೇಳಿರುವ ಕಿಚ್ಚ ಸುದೀಪ್ ಅವರು, ಇದನ್ನು ವಿನಮ್ರವಾಗಿ ನಿರಾಕರಿಸಿದ್ದೇನೆ. ಸಮಾಜದಲ್ಲಿ ಸೇವೆ ಮಾಡಿದ ನನಗಿಂತಲೂ ತುಂಬಾ ಜನ ಹಿರಿಯರಿದ್ದಾರೆ. ಅವರಿಗೆ ಈ ಡಾಕ್ಟರೇಟ್ ನೀಡಿ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
ಮನೋರಂಜನೆ ಹಾಗೂ ನಟನೆಯಲ್ಲಿ ಸುದೀಪ್ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲು ನಿರ್ಧಾರ ಮಾಡಲಾಗಿತ್ತು. ಆದರೆ ಸುದೀಪ್ ಈ ಗೌರವವನ್ನು ತಿರಸ್ಕರಿಸಿದ್ದು, ಪಿಎ ಮುಖಾಂತರ ಮಾಹಿತಿ ರವಾನಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…