kicha sudeep
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಕನಕಪುರ ಶ್ರೀನಿವಾಸ್, ಡಿ.ಕೆ.ಶಿವಕುಮಾರ್, ಧ್ರುವಸರ್ಜಾ, ಎ.ಪಿ.ಅರ್ಜುನ್, ಜೋಗಿ ಪ್ರೇಮ್, ಪುನೀತ್ ರಾಜ್ಕುಮಾರ್ ಸೇರಿದಂತೆ ಹಲವರ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದರು.
ಪ್ರೇಮ್ ಹಾಗೂ ಅರ್ಜುನ್ ಜನ್ಯಾ ವಿರುದ್ಧ ವಂಚನೆ ಆರೋಪವನ್ನೂ ಮಾಡಿದ್ದರು. ಇದಕ್ಕೆ ಚಿತ್ರರಂಗದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.
ಈ ಕುರಿತು ಮಾತನಾಡಿದ ನಟ ಕಿಚ್ಚ ಸುದೀಪ್ ಅವರು, ಸಿಸಿಎಲ್ ಗೆಲುವಿನ ಹಿನ್ನೆಲೆಯಲ್ಲಿ ಸಿಹಿ ತಿನ್ನುವ ಸಂದರ್ಭ. ಈ ವೇಳೆ ಮೆಣಸಿನಕಾಯಿ ಯಾಕೆ? ನಾವು ಕಪ್ ಗೆಲ್ಲಲು 12 ವರ್ಷ ಕಾದಿದ್ದೇವೆ. ನಮ್ಮ ಉತ್ತರಕ್ಕಾಗಿ ನೀವು ಕೂಡ ಸ್ವಲ್ಪ ಕಾಯಿರಿ. ಇನ್ನೊಂದು ವೇದಿಕೆ ಹತ್ತುತ್ತೇನೆ. ಆಗ ಮಾತನಾಡುತ್ತೇನೆ. ಈಗ ಲಾಡು ತಿನ್ನುವ ಸಮಯ. ಮೆಣಸಿನಕಾಯಿ ಅಲ್ಲ. ಇದು 30 ವರ್ಷದ ಅನುಭವದ ಮಾತು ಎಂದು ಖಡಕ್ ಆಗಿ ಹೇಳಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…