ಬೆಂಗಳೂರು: ಸದ್ಯ ನಟ ಕಿಚ್ಚ ಸುದೀಪ್ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇನ್ನು ಅವರು ಜಯನಗರ ಎಂಇಎಸ್ ಮೈದಾನದಲ್ಲಿ ಕಾರ್ಯಕ್ರಮ ನಡೆಸಿ, ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಈ ವೇಳೆ ಮಾತನಾಡಿದ ಕಿಚ್ಚ ಸುದೀಪ್, ನಾನು ಸಂಪಾದನೆ ಮಾಡಿರುವ ಅಭಿಮಾನಿಗಳು ನನ್ನ ಹೆಸರಿಗೆ ಕಳಂಕ ತರುವಂತಹ ಯಾವ ಕೆಲಸವನು ಮಾಡಿಲ್ಲ, ಮುಂದೆಯೋ ಮಾಡಲ್ಲ. ನಾನು ಕೂಡ ಮಾಡಲ್ಲ. ಇದು ಸಮಾಜಕ್ಕೆ ತುಂಬಾನೇ ಮುಖ್ಯ ಆಗುತ್ತದೆ ಎಂದು ಹೇಳಿದ್ದಾರೆ.
ಸಿನಿಮಾ ಎಲ್ಲಾರೂ ಮಾಡುತ್ತಾರೆ. ದೊಡ್ಡ ದೊಡ್ಡ ಕಲಾವಿದರೂ ಇದ್ದಾರೆ. ಅವರು ಒಳ್ಳೊಳ್ಳೆ ಸಿನಿಮಾ ಕೊಡುತ್ತಾರೆ, ಯಶಸ್ಸು ಕಾಣುತ್ತಾರೆ ಎಂದರು.
ಇನ್ನು ವ್ಯಕ್ತಿತ್ವದಲ್ಲಿ ದೊಡ್ಡವರಾಗಬೇಕು ಎಂದರೆ ಬರೀ ಸಿನಿಮಾ ಮಾಡಿದರೆ ಸಾಕಾಗುವುದಿಲ್ಲ. ಕುಟುಂಬ, ಸ್ನೇಹಿತರು, ಅಭಿಮಾನಿಗಳು ನನ್ನೊಂದಿಗೆ ಚೆನ್ನಾಗಿದ್ದಾರೆ. ಅಲ್ಲದೆ, ನಾನು ತಪ್ಪಿ ನಡೆದಾನ ಮಾಧ್ಯಮ ಮಿತ್ರರು ತಿದ್ದಿದ್ದಾರೆ. ಇವರೆಲ್ಲ ನನ್ನ ಜೀವನದಲ್ಲಿ ಚೆನ್ನಾಗಿದ್ದಾರೆ. ಆದ್ರಿಂದ ಇವತ್ತು ನಾನು ಕೂಡ ಚೆನ್ನಾಗಿ ಬೆಳೆದಿದ್ದೇನೆ ಎಂದು ಕಿಚ್ಚ ಸುದೀಪ್ ಹೇಳಿದರು.
ಇನ್ನೂ ತಮ್ಮ ಮಾತಿನುದ್ದಕ್ಕೂ ನನ್ನ ಫ್ಯಾನ್ಸ್ ಫ್ಯಾನ್ಸ್ ಎಂದು ನಟ ದರ್ಶನ್ರನ್ನು ಕಾಲೆಳೆದರ? ಜೊತೆಗೆ ದಾಸನ ಅಭಿಮಾನಿಗಳಿಗೆ ನೀತಿಪಾಠ ಮಾಡಿದ್ರಾ? ಅನ್ನೋ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…