ಮನರಂಜನೆ

ಕಿಚ್ಚು ಹಚ್ಚಿದ್ರಾ ಕಿಚ್ಚ….

ಬೆಂಗ‌ಳೂರು: ಸದ್ಯ ನಟ ಕಿಚ್ಚ ಸುದೀಪ್‌ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇನ್ನು ಅವರು ಜಯನಗರ ಎಂಇಎಸ್‌ ಮೈದಾನದಲ್ಲಿ ಕಾರ್ಯಕ್ರಮ ನಡೆಸಿ, ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಕಿಚ್ಚ ಸುದೀಪ್‌, ನಾನು ಸಂಪಾದನೆ ಮಾಡಿರುವ ಅಭಿಮಾನಿಗಳು ನನ್ನ ಹೆಸರಿಗೆ ಕಳಂಕ ತರುವಂತಹ ಯಾವ ಕೆಲಸವನು ಮಾಡಿಲ್ಲ, ಮುಂದೆಯೋ ಮಾಡಲ್ಲ. ನಾನು ಕೂಡ ಮಾಡಲ್ಲ. ಇದು ಸಮಾಜಕ್ಕೆ ತುಂಬಾನೇ ಮುಖ್ಯ ಆಗುತ್ತದೆ ಎಂದು ಹೇಳಿದ್ದಾರೆ.

ಸಿನಿಮಾ ಎಲ್ಲಾರೂ ಮಾಡುತ್ತಾರೆ. ದೊಡ್ಡ ದೊಡ್ಡ ಕಲಾವಿದರೂ ಇದ್ದಾರೆ. ಅವರು ಒಳ್ಳೊಳ್ಳೆ ಸಿನಿಮಾ ಕೊಡುತ್ತಾರೆ, ಯಶಸ್ಸು ಕಾಣುತ್ತಾರೆ ಎಂದರು.

ಇನ್ನು ವ್ಯಕ್ತಿತ್ವದಲ್ಲಿ ದೊಡ್ಡವರಾಗಬೇಕು ಎಂದರೆ ಬರೀ ಸಿನಿಮಾ ಮಾಡಿದರೆ ಸಾಕಾಗುವುದಿಲ್ಲ. ಕುಟುಂಬ, ಸ್ನೇಹಿತರು, ಅಭಿಮಾನಿಗಳು ನನ್ನೊಂದಿಗೆ ಚೆನ್ನಾಗಿದ್ದಾರೆ. ಅಲ್ಲದೆ, ನಾನು ತಪ್ಪಿ ನಡೆದಾನ ಮಾಧ್ಯಮ ಮಿತ್ರರು ತಿದ್ದಿದ್ದಾರೆ. ಇವರೆಲ್ಲ ನನ್ನ ಜೀವನದಲ್ಲಿ ಚೆನ್ನಾಗಿದ್ದಾರೆ. ಆದ್ರಿಂದ ಇವತ್ತು ನಾನು ಕೂಡ ಚೆನ್ನಾಗಿ ಬೆಳೆದಿದ್ದೇನೆ ಎಂದು ಕಿಚ್ಚ ಸುದೀಪ್‌ ಹೇಳಿದರು.

ಇನ್ನೂ ತಮ್ಮ ಮಾತಿನುದ್ದಕ್ಕೂ ನನ್ನ ಫ್ಯಾನ್ಸ್‌ ಫ್ಯಾನ್ಸ್‌ ಎಂದು ನಟ ದರ್ಶನ್‌ರನ್ನು ಕಾಲೆಳೆದರ? ಜೊತೆಗೆ ದಾಸನ ಅಭಿಮಾನಿಗಳಿಗೆ ನೀತಿಪಾಠ ಮಾಡಿದ್ರಾ? ಅನ್ನೋ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ ಜಿಲ್ಲೆಗೆ ಕೃಷಿ ವಿ.ವಿ ; ರೈತರ ಸದುಪಯೋಗಕ್ಕೆ ಸಚಿವರ ಕರೆ

ಮಂಡ್ಯ : ರೈತರ ಅಭಿವೃದ್ಧಿಗಾಗಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು…

13 mins ago

ಬಿಸಿಲಿನ ಆರ್ಭಟ ನಡುವೆಯೇ ರಾಜ್ಯಕ್ಕೆ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು…

24 mins ago

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಗ್ರೇಡ್‌ ಬೇಡ ಅಂಕ ನೀಡಿ ; ಹೈಕೋರ್ಟ್‌ ಮತ್ತೊಮ್ಮೆ ಆದೇಶ

ಬೆಂಗಳೂರು : ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ…

32 mins ago

ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ: ಕುಶಾಲನಗರ ಅಗ್ನಿಶಾಮಕ ಠಾಣೆ ಪ್ರಕಟಣೆ

ಕೊಡಗು: ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ ಎಂದು ಕುಶಾಲನಗರ ಅಗ್ನಿಶಾಮಕ ಠಾಣೆಯು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.…

39 mins ago

ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮುಂಬೈ: ಎನ್‌ಸಿಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್‌ ಪವಾರ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌…

57 mins ago

ಚಾ.ನಗರ ಆಕ್ಸಿಜನ್‌ ದುರಂತ | ಸಂತ್ರಸ್ತರಿಗೆ ನೇಮಕ ಪತ್ರ ವಿತರಿಸಿದ ಸಿಎಂ

ಚಾಮರಾಜನಗರ : ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್‌ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಹಾಗೂ…

1 hour ago