ಬೆಂಗಳೂರು: ಎದೆನೋವಿನಿಂದ ಬಳಲುತ್ತಿದ್ದ ಖ್ಯಾತ ಸಂಗೀತ ನಿದೇರ್ಶಕ ಎ.ಆರ್.ರೆಹಮಾನ್ ಅವರ ಆರೋಗ್ಯ ಚೇತರಿಸಿಕೊಂಡ ಹಿನ್ನೆಲೆ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರೆಹಮಾನ್ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಖುದ್ದು ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ರೆಹಮಾನ್ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಚಿಂತೆಪಡುವ ಅವಶ್ಯಕತೆಯಿಲ್ಲ, ಅವರು ಆರಾಮಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ರೆಹಮಾನ್ ಅವರ ಪುತ್ರ ಎ.ಆರ್.ಅಮೀನ್ ತಮ್ಮ ತಂದೆಯ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದು, ಪ್ರೀತಿಯ ಅಭಿಮಾನಿಗಳೇ ನಿಮ್ಮೆಲ್ಲರ ಬೆಂಬಲಕ್ಕಾಗಿ ಧನ್ಯವಾದಗಳು. ನಿರ್ಜಲೀಕರಣದಿಂದ ತಮ್ಮ ತಂದೆ ಸ್ವಲ್ಪ ನಿಶ್ಯಕ್ತಿ ಹೊಂದಿದ್ದರು. ಆದ್ದರಿಂದ ನಾವು ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಿಸಲಾಯಿತು. ಆ ಪರೀಕ್ಷೆಯ ನಂತರ ಅವರು ಗುಣಮುಖವಾಗಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…