ಬೆಂಗಳೂರು: ಎದೆನೋವಿನಿಂದ ಬಳಲುತ್ತಿದ್ದ ಖ್ಯಾತ ಸಂಗೀತ ನಿದೇರ್ಶಕ ಎ.ಆರ್.ರೆಹಮಾನ್ ಅವರ ಆರೋಗ್ಯ ಚೇತರಿಸಿಕೊಂಡ ಹಿನ್ನೆಲೆ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರೆಹಮಾನ್ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಖುದ್ದು ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ರೆಹಮಾನ್ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಚಿಂತೆಪಡುವ ಅವಶ್ಯಕತೆಯಿಲ್ಲ, ಅವರು ಆರಾಮಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ರೆಹಮಾನ್ ಅವರ ಪುತ್ರ ಎ.ಆರ್.ಅಮೀನ್ ತಮ್ಮ ತಂದೆಯ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದು, ಪ್ರೀತಿಯ ಅಭಿಮಾನಿಗಳೇ ನಿಮ್ಮೆಲ್ಲರ ಬೆಂಬಲಕ್ಕಾಗಿ ಧನ್ಯವಾದಗಳು. ನಿರ್ಜಲೀಕರಣದಿಂದ ತಮ್ಮ ತಂದೆ ಸ್ವಲ್ಪ ನಿಶ್ಯಕ್ತಿ ಹೊಂದಿದ್ದರು. ಆದ್ದರಿಂದ ನಾವು ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಿಸಲಾಯಿತು. ಆ ಪರೀಕ್ಷೆಯ ನಂತರ ಅವರು ಗುಣಮುಖವಾಗಿದ್ದಾರೆ ಎಂದು ಹೇಳಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…