ಮೈಸೂರು: ಪ್ರೀತಿ ನಿರಾಕರಸಿದ್ದಕ್ಕಾಗಿ ಯುವತಿಯೊಬ್ಬಳನ್ನು ಕೊಂದು ಅಟ್ಟಹಾಸ ಮೆರೆದಿದ್ದ ಫಯಾಜ್ ವಿರುದ್ಧ ಕಾನೂನಾತ್ಮ ಹೋರಾಟ ಮಾಡುವಂತೆ ಸಮಾಜಿಕ ಜಾಲತಾಣದಲ್ಲಿ ಕೂಗು ಕೇಳಿಬುರುತ್ತಿದೆ. ಈ ಕೂಗಿದೆ ಸ್ಯಾಂಡಲ್ವುಡ್ ಕೂಡ ಧನಿ ಗೂಡಿಸಿದೆ.
ಹುಬ್ಬಳಿಯ ನೇಹಾ ಹೀರೆಮಠ್ ಅವರನ್ನು ಅದೇ ಜಿಲ್ಲೆಯ ಫಯಾಜ್ ಎಂಬುವವನು ಪ್ರೀತಿಸುವಂತೆ ಕೇಳಿದ್ದು, ಇದನ್ನು ನಿರಾಕರಿಸಿದ ಕಾರಣ ಆಕೆಯನ್ನು ಹತ್ಯೆಗೈದಿದ್ದನು. ಈ ಪ್ರಕರಣ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿತ್ತು. ಇದಕ್ಕೆ ಸದ್ಯ ಕನ್ನಡ ಚಿತ್ರರಂಗವೂ ಕೈ ಜೋಡಿಸಿದೆ.
ಡಿ ಬಾಸ್ ದರ್ಶನ್, ರಚಿತಾ ರಾಮ್, ರಿಷಭ್ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ ಹಲವು ನಟ ನಟಿಯರು ನೇಹಾ ಗೆ ನ್ಯಾಯ ಸಿಗಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ದರ್ಶನ್ ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ. #JusticeForNehaHiremath ಎಂದು ಬರೆದುಕೊಂಡಿದ್ದಾರೆ.
ಇವರಿಗೆ ಪ್ರಣಿತಾ ಸುಭಾಶ್, ಡಾ. ಶಿವರಾಜ್ ಕುಮಾರ್, ಕಾರುಣ್ಯ ರಾಮ್, ಕೂಡಾ ಧನಿ ಎತ್ತುವ ಮೂಲಕ ದರ್ಶನ್ಗೆ ಸಾಥ್ ನೀಡಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…