ಕನ್ನಡ ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಹಲವು ಯಶಸ್ವಿ ‘ಆಪರೇಷನ್ ಗಳನ್ನು ಮಾಡಿದ ಹೆಸರಾಂತ ಹಾಗೂ ಸುರದ್ರೂಪಿ ಸಂಗೀತ ನಿರ್ದೇಶಕ ಗುರುಕಿರಣ್ ಇನ್ನು ಮುಂದೆ ಡಾಕ್ಟರ್ ಗುರುಕಿರಣ್.
ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅವರ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿರುವುದು ಲಕ್ಷಾಂತರ ಅಭಿಮಾನಿಗಳಿಗೆ ಸಂತಸ ತಂದಿದೆ.
‘ದೊರೆತ ಗೌರವ ನನ್ನ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸಿದೆ’ ಎಂದು ಗುರುಕಿರಣ್ ಪ್ರತಿಕ್ರಿಯಿಸಿದ್ದಾರೆ.
ಅಕ್ಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅಮೆರಿಕಕ್ಕೆ ತೆರಳಿರುವ ಗುರುಕಿರಣ್, ಇನ್ನೆರಡು ದಿನಗಳಲ್ಲಿ ಬೆಂಗಳೂರಿಗೆ ವಾಪಸ್ ಆಗುವ ನಿರೀಕ್ಷೆ ಇದೆ.
ಸದಾಶಿವ ಭಂಡಾರಿ ಹರ್ಷ
ಯಶಸ್ವಿ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿರುವುದಕ್ಕೆ ಸಕಲೇಶಪುರದ ಉದ್ಯಮಿ, ಸಮಾಜಮುಖಿ ಚಿಂತಕ ಸದಾಶಿವ ಭಂಡಾರಿ ಹರ್ಷ ವ್ಯಕ್ತಪಡಿಸಿದ್ದಾರೆ. ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧಕನಿಗೆ ದೊರೆತ ಅದ್ಭುತ ಗೌರವ ಇದು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…