ರಾಜಕೀಯ ಜೀವನದಲ್ಲಿ ಕೆಸರೆರೆಚಾಟ ಸಾಮಾನ್ಯ. ಪರ-ವಿರೋಧ ಟೀಕೆಗಳಿಗೆ ಯಾವ ರಾಜಕೀಯ ಪಕ್ಷಗಳು ಕೂಡ ಹೊರತಾಗಿಲ್ಲ. ಪಾಲಿಟಿಕ್ಸ್ ಎಂದರೆ ಮೈಂಡ್ಗೇಮ್ ಅಲ್ಲ. ಇದಕ್ಕೆ ಹೃದಯವಂತಿಕೆ ಬೇಕು ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಿದವರಿಗೆ ಮಾತ್ರವಲ್ಲ ಅವರ ಪರ ಪ್ರಚಾರ ಮಾಡುವವರಿಗೂ ಟೀಕೆಗಳು ಎದುರಾಗುತ್ತವೆ. ಶಿವಣ್ಣ ಚುನಾವಣೆ ಪ್ರಚಾರ ಮಾಡುತ್ತಿರುವುದನ್ನು ಕೆಲವರು ಟೀಕಿಸಿದ್ದಾರೆ. ಈ ವಿಚಾರವಾಗಿ ಶಿವಣ್ಣನಿಗೆ ಪ್ರಶ್ನೆ ಎದುರಾದಾಗ ನನಗಗೆ ವಯಸ್ಸು 62 ಆಗಿದೆ. ಮತ ಹಾಕೋಕೆ ಪ್ರಾರಂಭಿಸಿ 42 ವರ್ಷಗಳು ಕಳೆದಿದೆ. ಈಗಲು ರಾಜಕೀಯ ಅರ್ಥ ಆಗಿಲ್ಲ ಅಂದರೆ ಹೇಗೆ? ಎಂದು ಮರುಪ್ರಶ್ನಿಸಿದ್ದಾರೆ.
ಆ ಮೂಲಕ ಯಾರೇ ಟೀಕೆ ಮಾಡಿದರು ನಾನು ಅಂಜುವುದಿಲ್ಲ ಎಂದು ಪರೋಕ್ಷವಾಗಿ ವಿರೋಧ ಪಕ್ಷಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಮಾತಿನ ಭರದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದೊಡ್ಮನೆ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದರು. ಶಿವಮೊಗ್ಗ ಕ್ಷೇತ್ರಕ್ಕೆ ಡಮ್ಮಿ ಕ್ಯಾಂಡಿಡೇಟ್ನ್ನು ಕಾಂಗ್ರೆಸ್ ತಂದು ನಿಲ್ಲಿಸಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…