ರಾಜಕೀಯ ಜೀವನದಲ್ಲಿ ಕೆಸರೆರೆಚಾಟ ಸಾಮಾನ್ಯ. ಪರ-ವಿರೋಧ ಟೀಕೆಗಳಿಗೆ ಯಾವ ರಾಜಕೀಯ ಪಕ್ಷಗಳು ಕೂಡ ಹೊರತಾಗಿಲ್ಲ. ಪಾಲಿಟಿಕ್ಸ್ ಎಂದರೆ ಮೈಂಡ್ಗೇಮ್ ಅಲ್ಲ. ಇದಕ್ಕೆ ಹೃದಯವಂತಿಕೆ ಬೇಕು ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಿದವರಿಗೆ ಮಾತ್ರವಲ್ಲ ಅವರ ಪರ ಪ್ರಚಾರ ಮಾಡುವವರಿಗೂ ಟೀಕೆಗಳು ಎದುರಾಗುತ್ತವೆ. ಶಿವಣ್ಣ ಚುನಾವಣೆ ಪ್ರಚಾರ ಮಾಡುತ್ತಿರುವುದನ್ನು ಕೆಲವರು ಟೀಕಿಸಿದ್ದಾರೆ. ಈ ವಿಚಾರವಾಗಿ ಶಿವಣ್ಣನಿಗೆ ಪ್ರಶ್ನೆ ಎದುರಾದಾಗ ನನಗಗೆ ವಯಸ್ಸು 62 ಆಗಿದೆ. ಮತ ಹಾಕೋಕೆ ಪ್ರಾರಂಭಿಸಿ 42 ವರ್ಷಗಳು ಕಳೆದಿದೆ. ಈಗಲು ರಾಜಕೀಯ ಅರ್ಥ ಆಗಿಲ್ಲ ಅಂದರೆ ಹೇಗೆ? ಎಂದು ಮರುಪ್ರಶ್ನಿಸಿದ್ದಾರೆ.
ಆ ಮೂಲಕ ಯಾರೇ ಟೀಕೆ ಮಾಡಿದರು ನಾನು ಅಂಜುವುದಿಲ್ಲ ಎಂದು ಪರೋಕ್ಷವಾಗಿ ವಿರೋಧ ಪಕ್ಷಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಮಾತಿನ ಭರದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದೊಡ್ಮನೆ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದರು. ಶಿವಮೊಗ್ಗ ಕ್ಷೇತ್ರಕ್ಕೆ ಡಮ್ಮಿ ಕ್ಯಾಂಡಿಡೇಟ್ನ್ನು ಕಾಂಗ್ರೆಸ್ ತಂದು ನಿಲ್ಲಿಸಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…