ರಾಜಕೀಯ ಜೀವನದಲ್ಲಿ ಕೆಸರೆರೆಚಾಟ ಸಾಮಾನ್ಯ. ಪರ-ವಿರೋಧ ಟೀಕೆಗಳಿಗೆ ಯಾವ ರಾಜಕೀಯ ಪಕ್ಷಗಳು ಕೂಡ ಹೊರತಾಗಿಲ್ಲ. ಪಾಲಿಟಿಕ್ಸ್ ಎಂದರೆ ಮೈಂಡ್ಗೇಮ್ ಅಲ್ಲ. ಇದಕ್ಕೆ ಹೃದಯವಂತಿಕೆ ಬೇಕು ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಿದವರಿಗೆ ಮಾತ್ರವಲ್ಲ ಅವರ ಪರ ಪ್ರಚಾರ ಮಾಡುವವರಿಗೂ ಟೀಕೆಗಳು ಎದುರಾಗುತ್ತವೆ. ಶಿವಣ್ಣ ಚುನಾವಣೆ ಪ್ರಚಾರ ಮಾಡುತ್ತಿರುವುದನ್ನು ಕೆಲವರು ಟೀಕಿಸಿದ್ದಾರೆ. ಈ ವಿಚಾರವಾಗಿ ಶಿವಣ್ಣನಿಗೆ ಪ್ರಶ್ನೆ ಎದುರಾದಾಗ ನನಗಗೆ ವಯಸ್ಸು 62 ಆಗಿದೆ. ಮತ ಹಾಕೋಕೆ ಪ್ರಾರಂಭಿಸಿ 42 ವರ್ಷಗಳು ಕಳೆದಿದೆ. ಈಗಲು ರಾಜಕೀಯ ಅರ್ಥ ಆಗಿಲ್ಲ ಅಂದರೆ ಹೇಗೆ? ಎಂದು ಮರುಪ್ರಶ್ನಿಸಿದ್ದಾರೆ.
ಆ ಮೂಲಕ ಯಾರೇ ಟೀಕೆ ಮಾಡಿದರು ನಾನು ಅಂಜುವುದಿಲ್ಲ ಎಂದು ಪರೋಕ್ಷವಾಗಿ ವಿರೋಧ ಪಕ್ಷಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಮಾತಿನ ಭರದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದೊಡ್ಮನೆ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದರು. ಶಿವಮೊಗ್ಗ ಕ್ಷೇತ್ರಕ್ಕೆ ಡಮ್ಮಿ ಕ್ಯಾಂಡಿಡೇಟ್ನ್ನು ಕಾಂಗ್ರೆಸ್ ತಂದು ನಿಲ್ಲಿಸಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…