ಬಹು ನಿರೀಕ್ಷಿತಾ ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ಹಾಗೂ ತೆಲುಗಿನ ಖ್ಯಾತ ನಟ ಜೂ. ಎನ್ಟಿಆರ್ ನಟನೆಯಲ್ಲಿ ಮೂಡಿಬರಲಿರುವ ನೂತನ ಚಿತ್ರಕ್ಕೆ ಶುಕ್ರವಾರ ಹೈದರಾಬಾದಿನಲ್ಲಿ ಸಿನಿಮಾ ಮುಹೂರ್ತ ಜರುಗಿತು.
ಸದ್ಯ ʼದೇವರʼ ಚಿತ್ರದಲ್ಲಿ ಬ್ಯೂಸಿಯಾಗಿರುವ ಜೂ. ಎನ್ಟಿಆರ್ ಅವರು ಪ್ರಶಾಂತ್ ನೀಲ್ ಜೊತೆಯಲ್ಲಿ ಮುಂದಿನ ಚಿತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅದರಂತೆ ಇಂದು ಮುಹೂರ್ತ ಕೂಡಾ ನಡೆದಿದೆ.
ಹೈದರಾಬಾದಿನ ರಾಮನಾಯ್ಡು ಸ್ಟುಡಿಯೋದಲ್ಲಿ ಜೂ. ಎನ್ಟಿಆರ್ ಅವರ 31ನೇ ಚಿತ್ರಕ್ಕೆ ಚಾಲನೆ ಸಿಕ್ಕಿತು. ಬಹಳ ಸರಳವಾಗಿ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ಎನ್ಟಿಆರ್ ಸಹೋದರ ಕಲ್ಯಾಣ್ ರಾಮ್, ನಿರ್ದೇಶಕ ಪ್ರಶಾಂತ್ ನೀಲ್, ಅವರ ಕುಟುಂಬದವರಷ್ಟೇ ಭಾಗಿಯಾಗಿದ್ದರು.
ಮೈತ್ರಿ ಮೂವೀಸ್ ಮೇಕರ್ ಈ ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿರಲಿದ್ದಾರೆ ಎಂದು ಊಹಿಸಲಾಗಿದೆ. ಇನ್ನು ಈ ಚಿತ್ರ 2026ರ ಜನವರಿ 9 ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದ್ದು, ಇನ್ನಷ್ಟೆ ಮಾಹಿತಿಯನ್ನು ಚಿತ್ರತಂಡ ಬಿಡುಗಡೆಗೊಳಿಸಬೇಕಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…