ಬೆಂಗಳೂರು: ಪುನೀತ್ ರಾಜಕುಮಾರ್ 50ನೇ ಜನ್ಮದಿನದ ಪ್ರಯುಕ್ತ ರೀ-ರಿಲೀಸ್ ಆದ ʼಅಪ್ಪುʼ ಸಿನಿಮಾ ನೋಡಲು ವೀರೇಶ್ ಚಿತ್ರಮಂದಿರಕ್ಕೆ ಬಂದ ಸ್ಯಾಂಡಲ್ವುಡ್ ಕ್ವೀನ್ ರಮ್ಯ, ಸಿನಿಮಾಗಳ ಮೂಲಕ ಪುನೀತ್ ಜೀವಂತವಾಗಿದ್ದಾರೆ ಎಂದು ಹೇಳಿದ್ದಾರೆ.
ʼಅಪ್ಪುʼ ಸಿನಿಮಾ ರಿಲೀಸ್ ಆದಾಗ ಥಿಯೇಟರ್ಗೆ ಬಂದು ನೋಡಿದ ಆ ಹಳೆಯ ನೆನಪೆಲ್ಲಾ ಈಗ ಬರುತ್ತಿದೆ.
ಇದನ್ನೆಲ್ಲಾ ನೋಡಿದರೆ ಅಪ್ಪು ಇಲ್ಲ ಅಂತ ನಂಬೋಕೆ ಆಗುತ್ತಿಲ್ಲ. ಆದರೆ, ಸಿನಿಮಾದ ಮೂಲಕ ಅವರು ನಮ್ಮ ಮಧ್ಯ ಜೀವಂತವಾಗಿದ್ದಾರೆ ಎಂದು ಸ್ಮರಿಸಿದ್ದಾರೆ.
ಅಪ್ಪು ಸಿನಿಮಾ ರಿಲೀಸ್ ಅಗಿ 23 ವರ್ಷಗಳಾಗಿವೆ. ಮೊದಲ ಬಾರಿ ʼಅಪ್ಪುʼ ಸಿನಿಮಾ ನೋಡಿದಾಗ ನಾನು ಕೂಡ ಅಭಿಮಾನಿಯಾಗಿ ಹೋಗಿ ಸಿನಿಮಾ ನೋಡಿದ್ದೆ, ನಂತರ ಪುನೀತ್ ಜೊತೆ ನಾನು ಕೂಡ ಸಿನಿಮಾ ಮಾಡಿದ್ದೇನೆ. ಈಗ ಆ ಚಿತ್ರಗಳನ್ನು ನೋಡಿದಾಗ ಎಲ್ಲವೂ ನೆನಪಾಗುತ್ತದೆ ಎಂದರು.
ಇನ್ನೂ ಪುರಿ ಜಗನ್ನಾಥ ʼಅಪ್ಪುʼ ನಿರ್ದೇಶನ ಮಾಡಿದ್ದು, ಪುನೀತ್ಗೆ ನಾಯಕಿಯಾಗಿ ರಕ್ಷಿತಾ ನಟಿಸಿದ್ದರು. ಈ ಸಿನಿಮಾಗೆ ಪಾರ್ವತಮ್ಮ ರಾಜಕುಮಾರ್ ಹಣ ಹೂಡಿದ್ದರು. 2002ರಲ್ಲಿ ಈ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಂಡಿತ್ತು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…