ಬೆಂಗಳೂರು: ಪುನೀತ್ ರಾಜಕುಮಾರ್ 50ನೇ ಜನ್ಮದಿನದ ಪ್ರಯುಕ್ತ ರೀ-ರಿಲೀಸ್ ಆದ ʼಅಪ್ಪುʼ ಸಿನಿಮಾ ನೋಡಲು ವೀರೇಶ್ ಚಿತ್ರಮಂದಿರಕ್ಕೆ ಬಂದ ಸ್ಯಾಂಡಲ್ವುಡ್ ಕ್ವೀನ್ ರಮ್ಯ, ಸಿನಿಮಾಗಳ ಮೂಲಕ ಪುನೀತ್ ಜೀವಂತವಾಗಿದ್ದಾರೆ ಎಂದು ಹೇಳಿದ್ದಾರೆ.
ʼಅಪ್ಪುʼ ಸಿನಿಮಾ ರಿಲೀಸ್ ಆದಾಗ ಥಿಯೇಟರ್ಗೆ ಬಂದು ನೋಡಿದ ಆ ಹಳೆಯ ನೆನಪೆಲ್ಲಾ ಈಗ ಬರುತ್ತಿದೆ.
ಇದನ್ನೆಲ್ಲಾ ನೋಡಿದರೆ ಅಪ್ಪು ಇಲ್ಲ ಅಂತ ನಂಬೋಕೆ ಆಗುತ್ತಿಲ್ಲ. ಆದರೆ, ಸಿನಿಮಾದ ಮೂಲಕ ಅವರು ನಮ್ಮ ಮಧ್ಯ ಜೀವಂತವಾಗಿದ್ದಾರೆ ಎಂದು ಸ್ಮರಿಸಿದ್ದಾರೆ.
ಅಪ್ಪು ಸಿನಿಮಾ ರಿಲೀಸ್ ಅಗಿ 23 ವರ್ಷಗಳಾಗಿವೆ. ಮೊದಲ ಬಾರಿ ʼಅಪ್ಪುʼ ಸಿನಿಮಾ ನೋಡಿದಾಗ ನಾನು ಕೂಡ ಅಭಿಮಾನಿಯಾಗಿ ಹೋಗಿ ಸಿನಿಮಾ ನೋಡಿದ್ದೆ, ನಂತರ ಪುನೀತ್ ಜೊತೆ ನಾನು ಕೂಡ ಸಿನಿಮಾ ಮಾಡಿದ್ದೇನೆ. ಈಗ ಆ ಚಿತ್ರಗಳನ್ನು ನೋಡಿದಾಗ ಎಲ್ಲವೂ ನೆನಪಾಗುತ್ತದೆ ಎಂದರು.
ಇನ್ನೂ ಪುರಿ ಜಗನ್ನಾಥ ʼಅಪ್ಪುʼ ನಿರ್ದೇಶನ ಮಾಡಿದ್ದು, ಪುನೀತ್ಗೆ ನಾಯಕಿಯಾಗಿ ರಕ್ಷಿತಾ ನಟಿಸಿದ್ದರು. ಈ ಸಿನಿಮಾಗೆ ಪಾರ್ವತಮ್ಮ ರಾಜಕುಮಾರ್ ಹಣ ಹೂಡಿದ್ದರು. 2002ರಲ್ಲಿ ಈ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಂಡಿತ್ತು.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…