ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್.28ಕ್ಕೆ ಮುಂದೂಡಿಕೆ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹೈಕೋರ್ಟ್ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ನಡೆಯಿತು.
ಈ ವೇಳೆ ವಾದ ಮಂಡಿಸಿದ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು, ದರ್ಶನ್ಗೆ ಬೆನ್ನು ಹುರಿ ನೋವಿದೆ. ಆದ ಕಾರಣ ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲಿ ಎಂಆರ್ಐ ಸ್ಕ್ಯಾನ್ ಮಾಡಲಾಗಿದ್ದು, ಬೆನ್ನು ಹುರಿಯ ಸರ್ಜರಿ ಮಾಡಬೇಕೆಂದು ವೈದ್ಯರು ಹೇಳಿದ್ದಾರೆ.
ಹೀಗಾಗಿ ಅನಾರೋಗ್ಯದ ಕಾರಣಕ್ಕೆ ಜಾಮೀನು ನೀಡಬೇಕು ಎಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು.
ಜೈಲು ಅಧಿಕಾರಿಗಳಿಂದ ವೈದ್ಯಕೀಯ ವರದಿ ಕೇಳಿದ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್.28ಕ್ಕೆ ಮುಂದೂಡಿಕೆ ಮಾಡಿದೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…