ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ಗೆ ಜೈಲಾಧಿಕಾರಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಭಾರೀ ಅಹಂಕಾರ ಹಾಗೂ ದರ್ಪ ತೋರಿಸುತ್ತಿದ್ದಾರೆ ಎನ್ನಲಾಗಿದ್ದು, ದರ್ಶನ್ಗೆ ಜೈಲಾಧಿಕಾರಿಗಳು ಕ್ಲಾಸ್ ತೆಗೆದುಕೊಂಡು, ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.
ನೀವು ಜೈಲಿನಲ್ಲಿ ಎಷ್ಟು ದಿನ ಇರುತ್ತೀರಿ ಅಷ್ಟು ದಿನ ಜೈಲಿನ ನಿಯಮಗಳನ್ನು ಪಾಲನೆ ಮಾಡಬೇಕು. ಖೈದಿಗಳಿಗೆ ಶಿಕ್ಷೆ ಜೊತೆಗೆ ನಡವಳಿಕೆ ಸರಿಯಾಗುತ್ತದೆ ಎಂದು ಕೋರ್ಟ್ ಜೈಲಿಗೆ ಕಳುಹಿಸುತ್ತದೆ. ಆದರೆ ನೀವು ಜೈಲಿನ ಶಿಸ್ತನ್ನು ಉಲ್ಲಂಘನೆ ಮಾಡುತ್ತಿದ್ದೀರಿ ಎಂದು ಹೇಳಿದ್ದಾರೆ.
ಸೌಲಭ್ಯಗಳಿಗಾಗಿ ಪದೇ ಪದೇ ಜೈಲು ಸಿಬ್ಬಂದಿಗೆ ಕಿರಿಕಿರಿ ಮಾಡುತ್ತಿದ್ದೀರಿ. ನಾವು ಕಾನೂನು ಪ್ರಕಾರ ಏನು ಮಾಡಲು ಸಾಧ್ಯ ಅಷ್ಟನ್ನು ಮಾತ್ರ ಕೊಡುತ್ತೇವೆ. ಅದನ್ನು ಬಿಟ್ಟು ಹೆಚ್ಚಿನದನ್ನು ಕೊಡಲು ಸಾಧ್ಯವಿಲ್ಲ. ನಿಮಗೆ ಹೆಚ್ಚಿನ ಸೌಲಭ್ಯ ಬೇಕು ಎಂದರೆ ಕೋರ್ಟ್ಗೆ ಅರ್ಜಿ ಹಾಕಿ ಎಂದು ನಟ ದರ್ಶನ್ಗೆ ಜೈಲರ್ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…