ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿಯಾಗಿರುವ ದರ್ಶನ್ ಜಾಮೀನು ಅರ್ಜಿಯನ್ನು ಅಕ್ಟೋಬರ್.22ರಂದು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿತ್ತು.
ಆದರೆ, ಆರೋಪಿ ದರ್ಶನ್ ಬೆನ್ನನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲ ಸುನೀಲ್ ಕುಮಾರ್ ಅವರು, ಜಾಮೀನು ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಹೈಕೋರ್ಟ್ ಈ ಅರ್ಜಿಯನ್ನು ಸ್ವೀಕರಿಸಿದ್ದು, ಅಕ್ಟೋಬರ್.22ರಂದು ನ್ಯಾಯಮೂರ್ತಿ ವಿಶ್ವಜಿತ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…