ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಜೈಲು ಪಾಲಾಗಿರುವ ನಟ ದರ್ಶನ್ಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.
ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್ ಲಕ್ಷ ಲಕ್ಷ ಹಣ ನೀಡುವ ಭರವಸೆ ನೀಡಿದ್ದರು. ಈ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜೈಲಿನಲ್ಲೇ ನಿನ್ನೆ ದರ್ಶನ್ರನ್ನು 7 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.
ಮನೆಯಲ್ಲಿ ಅಷ್ಟೊಂದು ಹಣ ಎಲ್ಲಿಂದ ಬಂದು ಹಾಗೂ ಹೇಗೆ ಬಂತು.? ಆ ಹಣ ಯಾರಿಗೆ ಸೇರಿದ್ದು? ಆ ಹಣವನ್ನು ನಿಮಗೆ ಕೊಟ್ಟವರ್ಯಾರು? ಹೀಗೆ ನೂರಾರು ಪ್ರಶ್ನೆಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಬಳಕೆಯಾದ ಎಲ್ಲಾ ಹಣದ ವ್ಯವಹಾರದ ಬಗ್ಗೆ ವಿಚಾರಣೆ ನಡೆಸಿದ ಐಡಿ ಅಧಿಕಾರಿಗಳು ಹಣ ಮೂಲದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…