ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ಗೆ ಅನಾರೋಗ್ಯದ ಕಾರಣದಿಂದಾಗಿ ಸರ್ಜಿಕಲ್ ಚೇರ್ ನೀಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಅವರು ಅನಾರೋಗ್ಯದ ಕಾರಣದಿಂದಾಗಿ ನನಗೆ ಸರ್ಜಿಕಲ್ ಚೇರ್ ಬೇಕು ಎಂದು ಜೈಲು ಡಿಐಜಿಗೆ ಮನವಿ ಮಾಡಿದ್ದರು.
ದರ್ಶನ್ ಮನವಿ ಪುರಸ್ಕರಿಸಿದ ಡಿಐಜಿ ಕೂಲಂಕುಷವಾಗಿ ಆರೋಗ್ಯ ತಪಾಸಣೆ ಹಾಗೂ ರಿಪೋರ್ಟ್ ಪರಿಶೀಲನೆ ಬಳಿಕ ಚೇರ್ ಕೊಡಲು ಅಸ್ತು ಎಂದಿದ್ದಾರೆ.
ದರ್ಶನ್ ಆರೋಗ್ಯದ ಬಗ್ಗೆ ವೈದ್ಯರು ಕೊಟ್ಟ ವರದಿ ಬಳಿಕ ಕಾರಾಗೃಹ ಇಲಾಖೆ ಡಿಐಜಿ ದರ್ಶನ್ಗೆ ಸರ್ಜಿಕಲ್ ಚೇರನ್ನು ನೀಡಿದ್ದಾರೆ.
ಅರ್ಥೋಪಿಡಿಕ್ ವೈದ್ಯರಿಂದ ತಪಾಸಣೆ ಹಾಗೂ ಪರಪ್ಪನ ಅಗ್ರಹಾರದಿಂದ ವರದಿ ತರಿಸಿಕೊಂಡು ಪರಿಶೀಲನೆ ಮಾಡಿರುವ ಡಿಐಜಿ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದರ್ಶನ್ಗೆ ಸರ್ಜಿಕಲ್ ಚೇರ್ ತರಿಸಿ ಕೊಟ್ಟಿದ್ದಾರೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…