ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ಗೆ ಅನಾರೋಗ್ಯದ ಕಾರಣದಿಂದಾಗಿ ಸರ್ಜಿಕಲ್ ಚೇರ್ ನೀಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಅವರು ಅನಾರೋಗ್ಯದ ಕಾರಣದಿಂದಾಗಿ ನನಗೆ ಸರ್ಜಿಕಲ್ ಚೇರ್ ಬೇಕು ಎಂದು ಜೈಲು ಡಿಐಜಿಗೆ ಮನವಿ ಮಾಡಿದ್ದರು.
ದರ್ಶನ್ ಮನವಿ ಪುರಸ್ಕರಿಸಿದ ಡಿಐಜಿ ಕೂಲಂಕುಷವಾಗಿ ಆರೋಗ್ಯ ತಪಾಸಣೆ ಹಾಗೂ ರಿಪೋರ್ಟ್ ಪರಿಶೀಲನೆ ಬಳಿಕ ಚೇರ್ ಕೊಡಲು ಅಸ್ತು ಎಂದಿದ್ದಾರೆ.
ದರ್ಶನ್ ಆರೋಗ್ಯದ ಬಗ್ಗೆ ವೈದ್ಯರು ಕೊಟ್ಟ ವರದಿ ಬಳಿಕ ಕಾರಾಗೃಹ ಇಲಾಖೆ ಡಿಐಜಿ ದರ್ಶನ್ಗೆ ಸರ್ಜಿಕಲ್ ಚೇರನ್ನು ನೀಡಿದ್ದಾರೆ.
ಅರ್ಥೋಪಿಡಿಕ್ ವೈದ್ಯರಿಂದ ತಪಾಸಣೆ ಹಾಗೂ ಪರಪ್ಪನ ಅಗ್ರಹಾರದಿಂದ ವರದಿ ತರಿಸಿಕೊಂಡು ಪರಿಶೀಲನೆ ಮಾಡಿರುವ ಡಿಐಜಿ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದರ್ಶನ್ಗೆ ಸರ್ಜಿಕಲ್ ಚೇರ್ ತರಿಸಿ ಕೊಟ್ಟಿದ್ದಾರೆ.
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…