ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ಗೆ ಅನಾರೋಗ್ಯದ ಕಾರಣದಿಂದಾಗಿ ಸರ್ಜಿಕಲ್ ಚೇರ್ ನೀಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಅವರು ಅನಾರೋಗ್ಯದ ಕಾರಣದಿಂದಾಗಿ ನನಗೆ ಸರ್ಜಿಕಲ್ ಚೇರ್ ಬೇಕು ಎಂದು ಜೈಲು ಡಿಐಜಿಗೆ ಮನವಿ ಮಾಡಿದ್ದರು.
ದರ್ಶನ್ ಮನವಿ ಪುರಸ್ಕರಿಸಿದ ಡಿಐಜಿ ಕೂಲಂಕುಷವಾಗಿ ಆರೋಗ್ಯ ತಪಾಸಣೆ ಹಾಗೂ ರಿಪೋರ್ಟ್ ಪರಿಶೀಲನೆ ಬಳಿಕ ಚೇರ್ ಕೊಡಲು ಅಸ್ತು ಎಂದಿದ್ದಾರೆ.
ದರ್ಶನ್ ಆರೋಗ್ಯದ ಬಗ್ಗೆ ವೈದ್ಯರು ಕೊಟ್ಟ ವರದಿ ಬಳಿಕ ಕಾರಾಗೃಹ ಇಲಾಖೆ ಡಿಐಜಿ ದರ್ಶನ್ಗೆ ಸರ್ಜಿಕಲ್ ಚೇರನ್ನು ನೀಡಿದ್ದಾರೆ.
ಅರ್ಥೋಪಿಡಿಕ್ ವೈದ್ಯರಿಂದ ತಪಾಸಣೆ ಹಾಗೂ ಪರಪ್ಪನ ಅಗ್ರಹಾರದಿಂದ ವರದಿ ತರಿಸಿಕೊಂಡು ಪರಿಶೀಲನೆ ಮಾಡಿರುವ ಡಿಐಜಿ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದರ್ಶನ್ಗೆ ಸರ್ಜಿಕಲ್ ಚೇರ್ ತರಿಸಿ ಕೊಟ್ಟಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…