ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 19 ಮಂದಿಯ ಬಂಧನವಾಗಿದೆ. ಪವಿತ್ರಾ ಗೌಡರಿಗೆ ಅಶ್ಲೀಲ ಮೆಸೆಜ್ ಕಳುಹಿಸಿದ ಕಾರಣಕ್ಕಾಗಿ ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದ್ದು, ಈ ಇಬ್ಬರ ನಡುವಿನ ಚಾಟ್ ಹಿಸ್ಟರಿ ಬಯಲಾಗಿದೆ.
ನಟಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ್ದ ಎನ್ನಲಾದ ಅಶ್ಲೀಲ ಮೆಸೆಜ್ ರಹಸ್ಯ ಬಯಲಾಗಿದ್ದು, ಕಳೆದ ಐದು ತಿಂಗಳಿನಿಂದ ರೇಣುಕಾಸ್ವಾಮಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೆಜ್ ಮಾಡುತ್ತಿದ್ದ ಎನ್ನುವ ಸತ್ಯ ಬಯಲಿಗೆ ಬಂದಿದೆ.
ಕಳೆದ ಫೆಬ್ರವರಿಯಿಂದ ಇಲ್ಲಿಯವರೆಗೆ 200ಕ್ಕೂ ಅಧಿಕ ಅಶ್ಲೀಲ್ ಮೆಸೆಜ್ಗಳನ್ನು ರೇಣುಕಾಸ್ವಾಮಿ ಮಾಡಿದ್ದ ಎಂಬುದು ತನಿಖೆ ವೇಳೆ ಬಯಲಿಗೆ ಬಂದಿದೆ. ಆದರೆ ಇದ್ಯಾವುದಕ್ಕೂ ಪವಿತ್ರಾ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ರೇಣುಕಾಸ್ವಾಮಿ ತನ್ನ ಖಾಸಗಿ ಅಂದ ಫೋಟೋವನ್ನು ಹಂಚಿಕೊಂಡಿದ್ದ.
ಇದರಿಂದ ಕೋಪಗೊಂಡ ಪವಿತ್ರಾ ಗೌಡ ಘಟನೆಯ ವಿಚಾರವನ್ನು ತನ್ನ ಸಹಾಯಕ ಮೋಹನ್ಗೆ ತಿಳಿಸಿದ್ದಾರೆ. ಪವನ್, ಪವಿತ್ರಾ ಗೌಡ ರೀತಿಯಲ್ಲಿ ಮೆಸೆಜ್ ಮಾಡಿ ರೇಣುಕಾಸ್ವಾಮಿ ಜತೆ ಮಾತನಾಡಿದ್ದಾನೆ. ಇದರಿಂದ ಖುಷಿಗೊಂಡ ರೇಣುಕಾಸ್ವಾಮಿ ಪವನ್ ಹೇಳಿದಂತೆ ತನ್ನ ಫೋಟೋವನ್ನು ಹಂಚಿಕೊಂಡಿದ್ದಾನೆ. ಫೋಟೋದೊಂದಿಗೆ ಜಾಡು ಹಿಡಿದ ಡಿ ಗ್ಯಾಂಗ್, ಅಲ್ಲಿಂದ ರೇಣುಕಾಸ್ವಾಮಿ ಹತ್ಯೆಯಲ್ಲಿ ಈ ವಿಚಾರಕ್ಕೆ ತಿಲಾಂಜಲಿ ಬಿಟ್ಟಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…