ದುಬೈ: 2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶ್ತಿ ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟೆಂಬರ್ 14 ಮತ್ತು 15 ರಂದು ನಡೆಯಲಿದೆ.
ಈ ಬಾರಿ 12ನೇ ಆವೃತ್ತಿ ಸೈಮಾ ನಡೆಯುತ್ತಿದ್ದು, ದಕ್ಷಿಣ ಭಾರತದಲ್ಲಿ ಪ್ರತಿ ವರ್ಷ ನಡೆಯುವ ಪ್ರತಿಷ್ಠಿತ ಪ್ರಶಸ್ತಿ ಎಂಬ ಹೆಗ್ಗಳಿಕೆಗೆ ಸೈಮಾ ಪಾತ್ರವಾಗಿದೆ. ದಕ್ಷಿಣ ಸಿನಿರಂಗದ ಪ್ರತಿಭೆಗಳನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಭ್ರಮಿಸುವ ಸೈಮಾದಲ್ಲಿ ನಾಲ್ಕು ಇಂಡಸ್ಟ್ರೀಗಳು ಒಂದೇ ಕುಟುಂಬದಂತೆ ಭಾಗಿಯಾಗಲಿದ್ದಾರೆ.
ಇನ್ನು ಈಗಾಗಲೇ ಸೈಮಾ ಪ್ರಶಸ್ತಿಗೆ ನಾಮಿನೇಷನ್ಸ್ ಆರಂಭವಾಗಿದ್ದು, ಸಪ್ತಸಾಗರದಾಚೆ ಎಲ್ಲೂ ಸೈಡ್ ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿವೆ. ದರ್ಶನ್ ಅಭಿನಯದ ಕಾಟೇರ ಚಿತ್ರ 8 ವಿಭಾಗಗಳಲಿ ನಾಮಿನೇಟ್ ಆಗಿದೆ. ಇನ್ನು ರಕ್ಷಿತ್ ಶೆಟ್ಟಿ ನಟನೆಯ ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೂ ಸೈಡ್ ಎ ಚಿತ್ರ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.
ಇದಲ್ಲದೇ ತೆಲುಗು, ತಮಿಳು, ಮಲಯಾಳಂನಲ್ಲೂ ಅನೇಕ ಚಿತ್ರಗಳು ನಾಮನಿರ್ದೇಶನಗೊಂಡಿದ್ದು, ಯಾವುದಕ್ಕೆ ಸೈಮಾ ಅವಾರ್ಡ್ ಬರುತ್ತದೆ ಎಂಬುದು ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ತಿಳಿಯಲಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…