ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜ್ವರದಿಂದ ಬಳಲುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪದಡಿ ಹೆಚ್ಚು ಕಡಿಮೆ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಜ್ವರ ಬಂದಿದ್ದು, ಜೈಲಿನಲ್ಲಿ ವೈದ್ಯರು ತಪಾಸಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ದಚ್ಚು ಅಭಿಮಾನಿಗಳಿಗೆ ತೀವ್ರ ಆತಂಕ ಉಂಟಾಗಿದೆ.
ಸರಿಯಾಗಿ ನಿದ್ದೆ ಹಾಗೂ ಊಟ ಸೇವಿಸದ ಕಾರಣ ದರ್ಶನ್ ಜ್ವರದಿಂದ ಬಳಲುತ್ತಿದ್ದು, ಜೈಲಿನಲ್ಲಿಯೇ ಹಿರಿಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಿಗ್ಗೆಯಷ್ಟೇ ಹಾಸ್ಯ ನಟ ಸಾಧುಕೋಕಿಲ ಅವರು ಪರಪ್ಪನ ಅಗ್ರಹಾರದಲ್ಲಿ ದರ್ಶನ್ರನ್ನು ಭೇಟಿ ಮಾಡಿ ಸಮಾಧಾನ ಮಾಡಿದ್ದರು. ಆ ವೇಳೆ ಚೆನ್ನಾಗಿಯ ಇದ್ದ ದಚ್ಚುಗೆ ಇದೀಗ ಜ್ವರ ಬಂದಿದ್ದು, ವೈದ್ಯರೇ ಚಿಕಿತ್ಸೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿಗಳು ಕೊಂಚ ಸಮಾಧಾನದಿಂದ ಇದ್ದಾರೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…