ಕಾರವಾರ: ಕ್ಯಾನ್ಸರ್ಗೆ ಯಶಸ್ವಿ ಚಿಕಿತ್ಸೆಯ ನಂತರ ತವರಿಗೆ ವಾಪಸ್ ಆಗಿರುವ ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ 29 ವರ್ಷಗಳ ಬಳಿಕ ಪ್ರವಾಸಿತಾಣವಾಗಿರುವ ಯಾಣಗೆ ಭೇಟಿ ನೀಡಿದ್ದಾರೆ.
ನಟ ಶಿವರಾಜ್ಕುಮಾರ್, ರಮೇಶ್ ಅರವಿಂದ್ ಹಾಗೂ ನಟಿ ಪ್ರೇಮಾ ಅವರು ನಟಿಸಿದ್ದ ಸೂಪರ್ ಹಿಟ್ ಸಿನಿಮಾ ʼನಮ್ಮೂರ ಮಂದಾರ ಹೂವೆʼ ಇದೇ ಸ್ಥಳದಲ್ಲಿ ಶೂಟಿಂಗ್ ಮಾಡಲಾಗಿತ್ತು.
ಹಳೆಯ ಪೋಟೊ ಹಾಗೂ ಇತ್ತೀಚೆಗೆ ಭೇಟಿ ಕೊಟ್ಟ ಪೋಟೊವನ್ನು ಶಿವಣ್ಣ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಶಿವಣ್ಣ ಜೊತೆ ಪತ್ನಿ ಗೀತಾ ಶಿವರಾಜ್ಕುಮಾರ್ ಕೂಡ ಯಾಣಗೆ ಭೇಟಿ ನೀಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…