ಸ್ಥಗಿತಗೊಂಡಿದ್ದ ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ʼದಿ ಡೆವಿಲ್ʼ ಸಿನಿಮಾದ ಶೂಟಿಂಗ್ ಮತ್ತೆ ಆರಭವಾಗುತ್ತಿದೆ. ದರ್ಶನ್ ಅವರ ಭದ್ರತೆಗಾಗಿ ಚಿತ್ರತಂಡ ಭಾರಿ ಮೊತ್ತದ ಹಣ ಖರ್ಚು ಮಾಡಿದ್ದಾರೆ.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದರು ಎನ್ನುವ ಕಾರಣಕ್ಕೆ ಆರೆಸ್ಟ್ ಆಗಿದ್ದರು. ಈಗ ಬೇಲ್ ಮೇಲೆ ಹೊರಬಂದಿದ್ದು, ಸಿನಿಮಾ ಶುಟಿಂಗ್ ಮತ್ತೇ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದು, ಮಾರ್ಚ್ 12ರಿಂದ 15 ರವರೆಗೆ ಮೈಸೂರಿನಲ್ಲಿ ಶೂಟಿಂಗ್ ನಡೆಯಲಿದೆ.
ಮಾ.12ರಿಂದ 14ರವರೆಗೆ ಮೈಸೂರಿನ ಸರ್ಕಾರದ ಅತಿಥಿ ಗೃಹದಲ್ಲಿ ಶೂಟಿಂಗ್ ಮಾಡಲಿದ್ದಾರೆ. ಮಾ.15 ರಂದು ಲಲಿತ್ ಮಹಲ್ ಪ್ಯಾಲೆಸ್ನಲ್ಲಿ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲ್ಯಾನ್ ನಡೆಸಿದೆ.
ಚಿತ್ರೀಕರಣದ ಸಮಯದಲ್ಲಿ ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನೀಯೋಜಿಸಲಾಗಿದೆ. ದರ್ಶನ್ ಭದ್ರತೆಗಾಗಿ ಚಿತ್ರತಂಡ 1,64,785 ರೂ. ಪಾವತಿಸಿದೆ.
ಇನ್ನೂ ಈ ಸಿನಿಮಾಗೆ ಮಿಲನಾ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದು, ದರ್ಶನ್ಗೆ ನಾಯಕಿಯಾಗಿ ರಚಿತಾ ರೈ ಕಾಣಿಸಿಕೊಳ್ಳಲಿದ್ದಾರೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…