ಸ್ಥಗಿತಗೊಂಡಿದ್ದ ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ʼದಿ ಡೆವಿಲ್ʼ ಸಿನಿಮಾದ ಶೂಟಿಂಗ್ ಮತ್ತೆ ಆರಭವಾಗುತ್ತಿದೆ. ದರ್ಶನ್ ಅವರ ಭದ್ರತೆಗಾಗಿ ಚಿತ್ರತಂಡ ಭಾರಿ ಮೊತ್ತದ ಹಣ ಖರ್ಚು ಮಾಡಿದ್ದಾರೆ.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದರು ಎನ್ನುವ ಕಾರಣಕ್ಕೆ ಆರೆಸ್ಟ್ ಆಗಿದ್ದರು. ಈಗ ಬೇಲ್ ಮೇಲೆ ಹೊರಬಂದಿದ್ದು, ಸಿನಿಮಾ ಶುಟಿಂಗ್ ಮತ್ತೇ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದು, ಮಾರ್ಚ್ 12ರಿಂದ 15 ರವರೆಗೆ ಮೈಸೂರಿನಲ್ಲಿ ಶೂಟಿಂಗ್ ನಡೆಯಲಿದೆ.
ಮಾ.12ರಿಂದ 14ರವರೆಗೆ ಮೈಸೂರಿನ ಸರ್ಕಾರದ ಅತಿಥಿ ಗೃಹದಲ್ಲಿ ಶೂಟಿಂಗ್ ಮಾಡಲಿದ್ದಾರೆ. ಮಾ.15 ರಂದು ಲಲಿತ್ ಮಹಲ್ ಪ್ಯಾಲೆಸ್ನಲ್ಲಿ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲ್ಯಾನ್ ನಡೆಸಿದೆ.
ಚಿತ್ರೀಕರಣದ ಸಮಯದಲ್ಲಿ ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನೀಯೋಜಿಸಲಾಗಿದೆ. ದರ್ಶನ್ ಭದ್ರತೆಗಾಗಿ ಚಿತ್ರತಂಡ 1,64,785 ರೂ. ಪಾವತಿಸಿದೆ.
ಇನ್ನೂ ಈ ಸಿನಿಮಾಗೆ ಮಿಲನಾ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದು, ದರ್ಶನ್ಗೆ ನಾಯಕಿಯಾಗಿ ರಚಿತಾ ರೈ ಕಾಣಿಸಿಕೊಳ್ಳಲಿದ್ದಾರೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…