ಮನರಂಜನೆ

ಮತ್ತೆ ʼದಿ ಡೆವಿಲ್‌ʼ ಸಿನಿಮಾದ ಶೂಟಿಂಗ್‌ ಆರಂಭ

ಸ್ಥಗಿತಗೊಂಡಿದ್ದ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಅಭಿನಯದ ʼದಿ ಡೆವಿಲ್‌ʼ ಸಿನಿಮಾದ ಶೂಟಿಂಗ್‌ ಮತ್ತೆ ಆರಭವಾಗುತ್ತಿದೆ. ದರ್ಶನ್‌ ಅವರ ಭದ್ರತೆಗಾಗಿ ಚಿತ್ರತಂಡ ಭಾರಿ ಮೊತ್ತದ ಹಣ ಖರ್ಚು ಮಾಡಿದ್ದಾರೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಕಾರಣಕ್ಕೆ ಆರೆಸ್ಟ್‌ ಆಗಿದ್ದರು. ಈಗ ಬೇಲ್‌ ಮೇಲೆ ಹೊರಬಂದಿದ್ದು, ಸಿನಿಮಾ ಶುಟಿಂಗ್‌ ಮತ್ತೇ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್‌ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದು, ಮಾರ್ಚ್‌ 12ರಿಂದ 15 ರವರೆಗೆ ಮೈಸೂರಿನಲ್ಲಿ ಶೂಟಿಂಗ್‌ ನಡೆಯಲಿದೆ.

ಮಾ.12ರಿಂದ 14ರವರೆಗೆ ಮೈಸೂರಿನ ಸರ್ಕಾರದ ಅತಿಥಿ ಗೃಹದಲ್ಲಿ ಶೂಟಿಂಗ್‌ ಮಾಡಲಿದ್ದಾರೆ. ಮಾ.15 ರಂದು ಲಲಿತ್‌ ಮಹಲ್‌ ಪ್ಯಾಲೆಸ್‌ನಲ್ಲಿ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲ್ಯಾನ್‌ ನಡೆಸಿದೆ.

ಚಿತ್ರೀಕರಣದ ಸಮಯದಲ್ಲಿ ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್‌ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್‌ ಭದ್ರತೆಗೆ ನೀಯೋಜಿಸಲಾಗಿದೆ. ದರ್ಶನ್‌ ಭದ್ರತೆಗಾಗಿ ಚಿತ್ರತಂಡ 1,64,785 ರೂ. ಪಾವತಿಸಿದೆ.

ಇನ್ನೂ ಈ ಸಿನಿಮಾಗೆ ಮಿಲನಾ ಪ್ರಕಾಶ್‌ ನಿರ್ದೇಶನ ಮಾಡುತ್ತಿದ್ದು, ದರ್ಶನ್‌ಗೆ ನಾಯಕಿಯಾಗಿ ರಚಿತಾ ರೈ ಕಾಣಿಸಿಕೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

7 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

11 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago