ಚಿಕ್ಕಬಳ್ಳಾಪುರ: ಜನರ ವಿಶ್ವಾಸ ಕಳೆದುಕೊಂಡ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ.
ವಾಲ್ಮೀಕಿ ಹಾಗೂ ಮುಡಾ ಹಗರಣಗಳು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಂಗೆಡಿಸಿವೆ. ಇನ್ನು ಸಿಎಂ ಸಿದ್ದರಾಮಯ್ಯ ಜನರ ವಿಶ್ವಾಸ ಕಳೆದುಕೊಂಡಿದ್ದು, ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.
ಬಡವರು, ದಲಿತರು, ಆದಿವಾಸಿಗಳು, ರೈತರು ಸೇರಿದಂತೆ ಎಲ್ಲರಿಗೂ ನೋವುಂಟು ತರುವ ಮೂಲಕ ಸಿದ್ದರಾಮಯ್ಯ ಈಗಾಗಲೇ ಅನ್ಯಾಯದ ವ್ಯವಸ್ಥೆಯನ್ನು ಇನ್ನು ಹೆಚ್ಚು ಅನ್ಯಾಯದಂತೆ ಮಾಡಿದ್ದಾರೆ.
ಆರು ವರ್ಷಗಳಿಗೂ ಹೆಚ್ಚು ಕಾಲ ಸಿದ್ದರಾಮಯ್ಯ ಸಿಎಂ ಆಗಿ ಆಡಳಿತ ಮಾಡಿದ್ದಾರೆ. ಹೀಗಾಗಿ ರಾಜೀನಾಮೆ ನೀಡಲಿ. ಈ ಮೂಲಕ ಬೇರೆಯವರಿಗೆ ಅವಕಾಶ ನೀಡಲಿ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…