ಚಿಕ್ಕಬಳ್ಳಾಪುರ: ಜನರ ವಿಶ್ವಾಸ ಕಳೆದುಕೊಂಡ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ.
ವಾಲ್ಮೀಕಿ ಹಾಗೂ ಮುಡಾ ಹಗರಣಗಳು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಂಗೆಡಿಸಿವೆ. ಇನ್ನು ಸಿಎಂ ಸಿದ್ದರಾಮಯ್ಯ ಜನರ ವಿಶ್ವಾಸ ಕಳೆದುಕೊಂಡಿದ್ದು, ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.
ಬಡವರು, ದಲಿತರು, ಆದಿವಾಸಿಗಳು, ರೈತರು ಸೇರಿದಂತೆ ಎಲ್ಲರಿಗೂ ನೋವುಂಟು ತರುವ ಮೂಲಕ ಸಿದ್ದರಾಮಯ್ಯ ಈಗಾಗಲೇ ಅನ್ಯಾಯದ ವ್ಯವಸ್ಥೆಯನ್ನು ಇನ್ನು ಹೆಚ್ಚು ಅನ್ಯಾಯದಂತೆ ಮಾಡಿದ್ದಾರೆ.
ಆರು ವರ್ಷಗಳಿಗೂ ಹೆಚ್ಚು ಕಾಲ ಸಿದ್ದರಾಮಯ್ಯ ಸಿಎಂ ಆಗಿ ಆಡಳಿತ ಮಾಡಿದ್ದಾರೆ. ಹೀಗಾಗಿ ರಾಜೀನಾಮೆ ನೀಡಲಿ. ಈ ಮೂಲಕ ಬೇರೆಯವರಿಗೆ ಅವಕಾಶ ನೀಡಲಿ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…