ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದ ಅಡಿಯಲ್ಲಿ ಬಾಲಿವುಡ್ ನಟ ಸಾಹಿಲ್ ಖಾನ್ ಅವರನ್ನು ಮುಂಬೈ ಸೈಬರ್ ಸೆಲ್ನ ವಿಶೇಷ ತನಿಖಾ ತಂಡ ಛತ್ತೀಸ್ಗಢದಲ್ಲಿ ಬಂಧಿಸಿದೆ.
ಸಾಹಿಲ್ ಖಾನ್ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ನಂತರ ನಟನನ್ನು ಇಂದು ( ಏಪ್ರಿಲ್ 28 ) ಛತ್ತೀಸ್ಗಢದ ಜಗದಲಪುರದಲ್ಲಿ ಬಂಧಿಸಲಾಗಿದೆ.
ಬೆಟ್ಟಿಂಗ್ ಅಪ್ಲಿಕೇಶನ್ನ 15 ಸಾವಿರ ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ಇತ್ತೀಚೆಗೆ ಸಾಹಿಲ್ ಅವರನ್ನು ವಿಚಾರಣೆ ನಡೆಸಿತ್ತು. ಕೆಲ ಹಣಕಾಸು ಹಾಗೂ ರಿಯಲ್ ಎಸ್ಟೇಟ್ ಸಂಸ್ಥೆಗಳು ಮತ್ತು ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ನ ಪ್ರವರ್ತಕರ ನಡುವಿನ ಅಕ್ರಮ ಹಣ ವಹಿವಾಟಿನ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿ ಸಾಹಿಲ್ ಖಾನ್ ಸೇರಿದಂತೆ 31 ವ್ಯಕ್ತಿಗಳ ವಿರುದ್ಧ ತನಿಖೆ ನಡೆಸುತ್ತಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…