ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದ ಅಡಿಯಲ್ಲಿ ಬಾಲಿವುಡ್ ನಟ ಸಾಹಿಲ್ ಖಾನ್ ಅವರನ್ನು ಮುಂಬೈ ಸೈಬರ್ ಸೆಲ್ನ ವಿಶೇಷ ತನಿಖಾ ತಂಡ ಛತ್ತೀಸ್ಗಢದಲ್ಲಿ ಬಂಧಿಸಿದೆ.
ಸಾಹಿಲ್ ಖಾನ್ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ನಂತರ ನಟನನ್ನು ಇಂದು ( ಏಪ್ರಿಲ್ 28 ) ಛತ್ತೀಸ್ಗಢದ ಜಗದಲಪುರದಲ್ಲಿ ಬಂಧಿಸಲಾಗಿದೆ.
ಬೆಟ್ಟಿಂಗ್ ಅಪ್ಲಿಕೇಶನ್ನ 15 ಸಾವಿರ ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ಇತ್ತೀಚೆಗೆ ಸಾಹಿಲ್ ಅವರನ್ನು ವಿಚಾರಣೆ ನಡೆಸಿತ್ತು. ಕೆಲ ಹಣಕಾಸು ಹಾಗೂ ರಿಯಲ್ ಎಸ್ಟೇಟ್ ಸಂಸ್ಥೆಗಳು ಮತ್ತು ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ನ ಪ್ರವರ್ತಕರ ನಡುವಿನ ಅಕ್ರಮ ಹಣ ವಹಿವಾಟಿನ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿ ಸಾಹಿಲ್ ಖಾನ್ ಸೇರಿದಂತೆ 31 ವ್ಯಕ್ತಿಗಳ ವಿರುದ್ಧ ತನಿಖೆ ನಡೆಸುತ್ತಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…