ಚಲನಚಿತ್ರೋದ್ಯಮದ ಮೇಲೆ ಪೈರಸಿಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬಹಳ ಜಾಗೃತವಾಗಿದೆ. ಕಾನೂನು ಜಾರಿ ಹಾಗೂ ಜಾಗೃತಿ ಕ್ರಮಗಳನ್ನು ಒಳಗೊಂಡ ಬಹುಮುಖಿ ವಿಧಾನವನ್ನು ಅಳವಡಿಸಿಕೊಂಡಿದೆ ಎಂದು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ತಿಳಿಸಿದ್ದಾರೆ.
ನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್ ಅವರು ಡಿಸೆಂಬರ್.11ರಂದು ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಚಲನಚಿತ್ರಗಳ ಪೈರಸಿಯ ಕುರಿತು ನೀವು ಎತ್ತಿರ ಪೈರಸಿ ಕಳವಳದ ಬಗ್ಗೆ ಕೈಗೊಂಡಿರುವ ಕ್ರಮಗಳು ಕುರಿತಾಗಿ ಅವರು ತಿಳಿಸಿದ್ದಾರೆ.
ಪೈರಸಿ ವಿಷಯಗಳನ್ನು ಹೋಸ್ಟ್ ಮಾಡುವ ಮಧ್ಯವರ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರ ನೀಡುವ ಮೂಲಕ ಚಲನಚಿತ್ರಗಳ ಪೈರಸಿಯನ್ನು ನಿಗ್ರಹಿಸಲು ಕಾನೂನು ಚೌಕಟ್ಟನ್ನು ಬಲಪಡಿಸಲಾಗಿದೆ.
ಜೊತೆಗೆ ಪೈರಸಿ ವಿರೋಧಿ ತಂತ್ರಗಳನ್ನು ಬಲಪಡಿಸಲು ಹಾಗೂ ಸಂಘಟಿತ ಕ್ರಿಯಾ ಯೋಜನೆಗಳನ್ನು ರೂಪಿಸಲು ಗೃಹ ವ್ಯವಹಾರಗಳ ಸಚಿವಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಯೋಜನೆ ರೂಪಿಸಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…