ಮನರಂಜನೆ

ಪುಷ್ಪ-2 ಚಿತ್ರದ ಟಿಕೆಟ್‌ ದರ ಏರಿಕೆಗೆ ಆಂಧ್ರ ಸಿಎಂ ಚಂದ್ರ ಬಾಬು ನಾಯ್ಡು ಒಪ್ಪಿಗೆ

ನವದೆಹಲಿ: ತೆಲುಗಿನ ಬಹುನಿರೀಕ್ಷಿತ ಹಾಗೂ ಪ್ಯಾನ್‌ ಇಂಡಿಯಾ ಚಿತ್ರವಾಗಿರುವ ಪುಷ್ಪ-2 ದಿ ರೂಲ್‌ ಸಿನಿಮಾ ಟಿಕೆಟ್‌ ದರ ಏರಿಸಲು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅನುಮತಿ ನೀಡಿದ್ದು, ನಟ ಅಲ್ಲು ಅರ್ಜುನ್‌ ಧನ್ಯವಾದ ತಿಳಿಸಿದ್ದಾರೆ.

ತೆಲುಗು ಚಿತ್ರರಂಗದ ಸ್ಟೈಲಿಶ್‌ ಸ್ಟಾರ್‌ ಎಂದೇ ಖ್ಯಾತಿ ಪಡೆದಿರುವ ಅಲ್ಲು ಅರ್ಜುನ್‌ ನಟಿಸಿರುವ ಈ ಸಿನಿಮಾಗೆ ಮೂವಿ ಮೇಕರ್ಸ್‌ ಬಂಡವಾಳ ಹೂಡಿದ್ದು, ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಸಿನಿಮಾವನ್ನು ಸುಕುಮಾರ್‌ ನಿರ್ದೇಶನ ಮಾಡಿದ್ದಾರೆ.

ಟಿಕೆಟ್‌ ದರ ಹೆಚ್ಚಿಸಲು ಸಿಎಂ ಒಪ್ಪಿಗೆ ಸೂಚಿಸಿರುವ ಕಾರಣ ನಟ ಅಲ್ಲು ಅರ್ಜುನ್‌ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಿಎಂ ಚಂದ್ರಬಾಬು ನಾಯ್ಡುರಿಗೆ ಧನ್ಯವಾದ ತಿಳಿಸಿದ್ದಾರೆ.

ತೆಲುಗು ಚಿತ್ರರಂಗದ ಬೆಳವಣಿಗೆಗಾಗಿ ತೆಗೆದುಕೊಂಡಿರುವ ಈ ನಿರ್ಧಾರವು, ಸಿನಿಮಾದ ಮೇಲೆ ಇರುವ ನಿಮ್ಮ ಬದ್ದತೆಯನ್ನು ತೋರಿಸುತ್ತದೆ. ಚಲನಚಿತ್ರೋದ್ಯಮವನ್ನು ಸಶಕ್ತಗೊಳಿಸಲು ಹೀಗೆ ನಮಗೆ ಪ್ರೋತ್ಸಾಹ ನೀಡುತ್ತಾ ಇರಿ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ರಿಗೆ ಧನ್ಯವಾದ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

3 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

3 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

3 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

3 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

3 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

3 hours ago