ಬೆಂಗಳೂರು: ಕನ್ನಡ ಬಿಗ್ ಬಾಸ್ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಬಿಗ್ಬಾಸ್ನ ನಿರೂಪಕ ಕಿಚ್ಚ ಸುದೀಪ್ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಇದೇ ತಮ್ಮ ಕೊನೆಯ ಸೀಸನ್ ಎಂದು ಘೋಷಿಸಿದ್ದಾರೆ.
ಈ ಬಗ್ಗೆ ಸುದೀಪ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಅಧಿಕೃತ ಘೋಷಣೆ ಮಾಡಿದ್ದು, ಈ 10ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ ಎಂದಿದ್ದಾರೆ.
ಬಿಗ್ಬಾಸ್ ಕನ್ನಡ 11 ರ ಶೋಗೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ಸಿಕ್ಕಿರುವ ಟಿಆರ್ಪಿ ನೋಡಿದರೆ ನನ್ನ ಬಗ್ಗೆ ಮತ್ತು ಶೋ ಬಗ್ಗೆ ನೀವು ತೋರಿಸಿದ ಪ್ರೀತಿ ತಿಳಿಯುತ್ತದೆ. ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್ ಬಾಸ್. ಇಷ್ಟು ವರ್ಷಗಳ ಕಾಲ ಬಿಗ್ಬಾಸ್ ಕಾರ್ಯಕ್ರಮವನ್ನು ನೋಡಿ ನೀವು ಮತು ಕಲರ್ಸ್ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ ಎಂದು ಬರೆದುಕೊಂಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…