ಬೆಂಗಳೂರು: ಕನ್ನಡ ಬಿಗ್ ಬಾಸ್ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಬಿಗ್ಬಾಸ್ನ ನಿರೂಪಕ ಕಿಚ್ಚ ಸುದೀಪ್ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಇದೇ ತಮ್ಮ ಕೊನೆಯ ಸೀಸನ್ ಎಂದು ಘೋಷಿಸಿದ್ದಾರೆ.
ಈ ಬಗ್ಗೆ ಸುದೀಪ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಅಧಿಕೃತ ಘೋಷಣೆ ಮಾಡಿದ್ದು, ಈ 10ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ ಎಂದಿದ್ದಾರೆ.
ಬಿಗ್ಬಾಸ್ ಕನ್ನಡ 11 ರ ಶೋಗೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ಸಿಕ್ಕಿರುವ ಟಿಆರ್ಪಿ ನೋಡಿದರೆ ನನ್ನ ಬಗ್ಗೆ ಮತ್ತು ಶೋ ಬಗ್ಗೆ ನೀವು ತೋರಿಸಿದ ಪ್ರೀತಿ ತಿಳಿಯುತ್ತದೆ. ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್ ಬಾಸ್. ಇಷ್ಟು ವರ್ಷಗಳ ಕಾಲ ಬಿಗ್ಬಾಸ್ ಕಾರ್ಯಕ್ರಮವನ್ನು ನೋಡಿ ನೀವು ಮತು ಕಲರ್ಸ್ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ ಎಂದು ಬರೆದುಕೊಂಡಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…