ಜನನಾಯಗನ್ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್ ಪ್ರೊಡಕ್ಷನ್ಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ಸೆನ್ಸಾರ್ ಪ್ರಮಾಣಪತ್ರವನ್ನು ಪಡೆಯಲು ನಿರ್ಮಾಪಕರು ವಿಫಲರಾದ ಕಾರಣ ವಿಜಯ್ ಅವರ ಚಿತ್ರವನ್ನು ಜನವರಿ.9ರಂದು ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ. ತನ್ನ ಆದೇಶದಲ್ಲಿ ಸುಪ್ರೀಂಕೋರ್ಟ್ ಅರ್ಜಿದಾರರಿಗೆ ಮದ್ರಾಸ್ ಹೈಕೋರ್ಟ್ಗೆ ಹಿಂತಿರುಗಲು ನಿರ್ದೇಶಿಸಿತು. ಹೈಕೋರ್ಟ್ನ ವಿಭಾಗೀಯ ಪೀಠದ ಮುಂದೆ ವಾದಗಳನ್ನು ಎತ್ತಬೇಕು ಎಂದು ಹೇಳಿತು. ಈ ಹಿಂದೆ ಸುಳ್ಳು ತುರ್ತು ಪ್ರಜ್ಞೆ ತೋರಿಸಿದ್ದಕ್ಕಾಗಿ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡಿತು ಹಾಗೂ ವಿಷಯ ಸಂಪೂರ್ಣವಾಗಿ ವಿಚಾರಣೆಯಾಗುವವರೆಗೆ ಪ್ರಮಾಣಪತ್ರವನ್ನು ತಡೆಹಿಡಿಯಲು ಸಿಬಿಎಫ್ಸಿಗೆ ಆದೇಶ ನೀಡಿತು.
ಜನವರಿ.20ರಂದು ಮೇಲ್ಮನವಿಯನ್ನು ನಿರ್ಧರಿಸಲು ಪ್ರಯತ್ನಿಸುವಂತೆ ಹೈಕೋರ್ಟ್ಗೆ ಸುಪ್ರೀಂಕೋರ್ಟ್ ಕೇಳಿದೆ. ತನ್ನ ನಿಲುವನ್ನು ಸ್ಪಷ್ಟಪಡಿಸಿದ ಪೀಠ, ಸುಪ್ರೀಂಕೋರ್ಟ್ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…