ಬೆಂಗಳೂರು: ಕನ್ನಡದ ಕಿರುತೆರೆಯ ಅತ್ಯಂತ ಪ್ರತಿಭಾವಂತ ನಿರ್ಮಾಪಕ, ನಿರ್ದೇಶಕ ವಿನೋದ ಧೋಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಿರುತೆರೆಯ ಧಾರಾವಾಹಿಗಳಾದ ಕಲರ್ಸ್ ಕನ್ನಡದ ಕರಿಮಣಿ ಹಾಗೂ ಉದಯ ಟಿವಿಯ ಗಂಗೆ ಗೌರಿಗೆ ನಿರ್ಮಾಪಕರಾಗಿದ್ದರು. ಈ ಧಾರಾವಾಹಿಗಳು ಜನಪ್ರಿಯವಾಗಿ ನಡೆಯುತ್ತಿದ್ದ ವೇಳೆಯಲ್ಲಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನ್ನ ಮಗಳು ಜಾನಕಿಯ ಮೊದಲ ಐದು ಎಪಿಸೋಡಿನ ತಾಂತ್ರಿಕ ನಿರ್ದೇಶನ ಮಾಡಿದ್ದ ಇವರು, ಮುಕ್ತ, ಮುಕ್ತ ಮುಕ್ತ ಧಾರಾವಾಹಿಗಳಿಗೆ ಎಪಿಸೋಡ್ ನಿರ್ದೇಶಕರಾಗಿ ಕೆಲಸ ಮಾಡಿದ್ದರು.
ಇತ್ತೀಚೆಗೆ ಅಶೋಕ್ ಬ್ಲೇಡ್ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದ ಇವರು ಚಿತ್ರೀಕರಣ, ಸಾಲದ ಭಾದೆಯಿಂದ ನಿಧನ ಹೊಂದಿದ್ದಾರೆ ಎಂದು ಊಹಿಸಲಾಗಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…