ಬೆಂಗಳೂರು: ಕನ್ನಡದ ಕಿರುತೆರೆಯ ಅತ್ಯಂತ ಪ್ರತಿಭಾವಂತ ನಿರ್ಮಾಪಕ, ನಿರ್ದೇಶಕ ವಿನೋದ ಧೋಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಿರುತೆರೆಯ ಧಾರಾವಾಹಿಗಳಾದ ಕಲರ್ಸ್ ಕನ್ನಡದ ಕರಿಮಣಿ ಹಾಗೂ ಉದಯ ಟಿವಿಯ ಗಂಗೆ ಗೌರಿಗೆ ನಿರ್ಮಾಪಕರಾಗಿದ್ದರು. ಈ ಧಾರಾವಾಹಿಗಳು ಜನಪ್ರಿಯವಾಗಿ ನಡೆಯುತ್ತಿದ್ದ ವೇಳೆಯಲ್ಲಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನ್ನ ಮಗಳು ಜಾನಕಿಯ ಮೊದಲ ಐದು ಎಪಿಸೋಡಿನ ತಾಂತ್ರಿಕ ನಿರ್ದೇಶನ ಮಾಡಿದ್ದ ಇವರು, ಮುಕ್ತ, ಮುಕ್ತ ಮುಕ್ತ ಧಾರಾವಾಹಿಗಳಿಗೆ ಎಪಿಸೋಡ್ ನಿರ್ದೇಶಕರಾಗಿ ಕೆಲಸ ಮಾಡಿದ್ದರು.
ಇತ್ತೀಚೆಗೆ ಅಶೋಕ್ ಬ್ಲೇಡ್ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದ ಇವರು ಚಿತ್ರೀಕರಣ, ಸಾಲದ ಭಾದೆಯಿಂದ ನಿಧನ ಹೊಂದಿದ್ದಾರೆ ಎಂದು ಊಹಿಸಲಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…