ಮನರಂಜನೆ

ಮೈಸೂರಿನಲ್ಲಿ ಹಿಂದೆಂದೂ ಕಂಡಿರದ ಅತಿದೊಡ್ಡ ಪಾರ್ಟಿ!

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ನವೆಂಬರ್‌ 22, 2025ರಂದು CASA BACARDÍ on tourನ ಅಂಗವಾಗಿ ಪ್ರತೀಕ್‌ ಕುಹಾದ್‌ ಅವರ ಸಾರಥ್ಯದಲ್ಲಿ ಅತಿದೊಡ್ಡ ಪಾರ್ಟಿ ನಡೆಯಲಿದೆ. ಸೈಲೆಂಟ್‌ ಶೋರ್ಸ್‌ ರೆಸಾರ್ಟ್‌ನಲ್ಲಿ ನಡೆಯಲಿರುವ ಈ ಕಾನ್ಸರ್ಟ್‌ನಲ್ಲಿ ಪ್ರತೀಕ್‌ ಅವರ ಶೈಲಿಯ ಪ್ರಸಿದ್ಧ ಮೆಲೊಡಿ ಹಾಡುಗಳ ಜೊತೆಗೆ ಜೋಶ್‌ ಹೆಚ್ಚಿಸುವ ಉತ್ಸಾಹಭರಿತ ಹಾಡುಗಳೂ ಇರಲಿದೆ. ಇದು ಮ್ಯೂಸಿಕ್‌ನ ಅತಿದೊಡ್ಡ ಸೆಲೆಬ್ರೇಷನ್!‌

ಕಳೆದ ಐದು ಆವೃತ್ತಿಗಳಲ್ಲಿ CASA BACARDÍ on tour ಭಾರತದ ದ್ವೀತಿಯ ಹಾಗೂ ತೃತೀಯ ಮಟ್ಟದ ಬೃಹತ್‌ ನಗರಗಳಲ್ಲಿ ಅತ್ಯಂತ ಪ್ರಸಿದ್ಧ ಕಾನ್ಸರ್ಟ್‌ ಎನಿಸಿಕೊಂಡಿದೆ. Lucky Ali, Amit Trivedi, Nucleya, Ritviz, Anuv Jain, Talwiinder, KING ಸೇರಿದಂತೆ ಸಾಕಷ್ಟು ಜನರು ಈ ಕಾನ್ಸರ್ಟ್‌ನಲ್ಲಿ ಭಾಗವಹಿಸಿದ್ದಾರೆ. ಲೈವ್‌ ಕಾರ್ನ್ಸರ್ಟ್‌ನ ಮೂಲಕ ಜನರನ್ನು ಹಿಂದೆಂದೂ ಕಾಣದಂತೆ ಮನೋರಂಜಿಸುತ್ತಿರುವ CASA BACARDÍ ಹಲವಾರು ಡಿಜಿಟಲ್‌ ಕ್ಯಾಂಪೇನ್‌ಗಳ ಮೂಲಕ ಕೋಟ್ಯಂತರ ಜನರನ್ನು ತಲುಪುತ್ತಿದೆ.

ಭಾರತದ ಅತ್ಯಂತ ಪ್ರಸಿದ್ಧ ಗಾಯಕ ಹಾಗೂ ಸಾಹಿತ್ಯ ರಚನೆಕಾರ ಪ್ರತೀಕ್‌ ಕುಹಾದ್‌ ತಮ್ಮ ಸಂಗೀತದ ಮೂಲಕ ಮೈಸೂರನ್ನು ಮನರಂಜಿಸಲು ಬರುತ್ತಿದ್ದಾರೆ. Cold/Mess, Kasoor, Dil Beparwah ಸೇರಿದಂತೆ ಇನ್ನೂ ಸಾಕಷ್ಟು ಹಾಡುಗಳ ಮೂಲಕ ಜಗತ್ತಿನಾದ್ಯಂತ ಕೇಳುಗರನ್ನು ಗಳಿಸಿರುವ ಟವರು ವಿವಿಧ ಬ್ರ್ಯಾಂಡ್‌ಗಳೊಂದುಗೆ ಕೆಲಸ ಮಾಡುತ್ತಾ ಸಂಗೀತ ಜಾಗತಿಕ ಭಾಷೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಇದನ್ನು ಓದಿ: ಬಾಲಿವುಡ್‌ ನಟಿ ಕಾಮಿನಿ ಕೌಶಲ್‌ ವಿಧಿವಶ

ಮುಂಬರುವ ಕಾನ್ಸರ್ಟ್‌ ಕುರಿತು ಮಾತನಾಡಿದ ಬಕಾರ್ಡಿ ಇಂಡಿಯಾದ ಮಾರ್ಕೆಟಿಂಗ್‌ ಡೈರೆಕ್ಟರ್‌ ಮಹೇಶ್‌ ಕಂಚನ್‌, ʻಪ್ರತೀಕ್‌ನ ಮ್ಯೂಸಿಕ್‌ ಅಂದರೆ ಎಲ್ಲರನ್ನೂ ಮನರಂಜಿಸುವ ಮ್ಯೂಸಿಕ್.‌ ಅದರಲ್ಲೂ ಈಗಿನ ಜೆನ್‌ ಝ಼ೀ ಯುವಜನತೆಗೆ ಇಷ್ಟವಾಗುವ ರೀತಿಯ ಮ್ಯೂಸಿಕ್.‌ ಮೈಸೂರಿನ ಜನ ಈ ಕಾನ್ಸರ್ಟ್‌ ಅನ್ನು ಬಹಳ ಇಷ್ಟಪಡುತ್ತಾರೆ ಎಂಬ ನಂಬಿಕೆ ಇದೆʼ ಎಂದರು.

WMS Entertainmentನ ಸಹಸಂಸ್ಥಾಪಕ ಅಕ್ಷತ್‌ ಕುಮಾರ್‌ ಮಾತನಾಡಿ, ʼನಾನು ಹಲವು ವರ್ಷಗಳಿಂದ CASA BACARDÍ on tourನಲ್ಲಿ ಭಾಗಿಯಾಗಿದ್ದೇನೆ. ಈ ಕಾರ್ಯಕ್ರಮವನ್ನು ಮತ್ತೆ ಆಯೋಜಿಸುತ್ತಿರುವುದು ಖುಷಿಯ ವಿಚಾರ. ಈ ವರ್ಷ ನಾವು ಮತ್ತೊಮ್ಮೆ ಮನೋರಂಜನೆಯ ಮತ್ತೊಂದು ಮಜಲನ್ನು ಜನರಿಗೆ ತೋರಿಸಲಿದ್ದೇವೆ. ಇದು ನಮ್ಮ ಮತ್ತೊಂದು ಮೈಲಿಗಲ್ಲುʼ ಎಂದರು.

ಪ್ರಸ್ತುತ ಐದನೆಯ ಆವೃತ್ತಿಯಲ್ಲಿರುವ CASA BACARDÍ on tour ದೇಶದಾದ್ಯಂತ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರದರ್ಶನ ನೀಡಿದೆ. ಈ ಆವೃತ್ತಿಯಲ್ಲಿ ಮೈಸೂರಿನ ಜನರಿಗೆ ಭರಪೂರ ಎಂಟರ್‌ಟೈನ್‌ಮೆಂಟ್‌ ಸಿಗುವ ಜೊತೆಗೆ ಸಂಗೀತದ ಇನ್ನೊಂದು ಹೊಸ ಅನುಭವ ಸಿಗಲಿದೆ.

ನಿಮ್ಮ ಟಿಕೆಟ್‌ ಬುಕ್‌ ಮಾಡಲು ಈ ಲಿಂಕ್‌ ಕ್ಲಿಕ್‌ ಮಾಡಿ: https://www.district.in/events/casa-bacardi-on-tour-i-mysuru-nov22-2025-buy-tickets?disableSSR=true

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

13 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

13 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

13 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

13 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

13 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

16 hours ago